ವಿದ್ಯಾರ್ಥಿಗಳು ಗೊಂದಲ ಮಾಡಿಕೊಂಡು ಉತ್ತರಿಸಿದ್ದು, ಪರೀಕ್ಷೆ ಮುಗಿದ ಬಳಿಕ ಆವಾಂತರ ಬಯಲಾಗಿದೆ. ಕೂಡಲೇ ಪಾಲಕರೆಲ್ಲ ಒಟ್ಟಾಗಿ ಪರೀಕ್ಷಾ ಕೇಂದ್ರದ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದರು. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಅಮರಪ್ಪ ಭೋವಿ ಅವರು, ಪಾಲಕರಿಗೆ ಸಮಜಾಯಿಷಿ ನೀಡಿದ್ದಾರೆ.