<p><strong>ಮುದಗಲ್:</strong> ಪಟ್ಟಣದ ಕಿಲ್ಲಾದಲ್ಲಿರುವ ರಾಘವೇಂದ್ರ ಸ್ವಾಮಿ ಮಠದ ಪುನರ್ ಪ್ರತಿಷ್ಠಾಪನೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಜರುಗುತು.</p>.<p>ಮಠದ ಆವರಣದಲ್ಲಿ ನಡೆದ ಸಮಾರಂಭವನ್ನು ನಾರಾಯಣರಾವ್ ದೇಶಪಾಂಡೆ ಉದ್ಘಾಟಿಸಿ, ಮಠದ ಇತಿಹಾಸ ಹಾಗೂ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮಗಳು ಮತ್ತು ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.</p>.<p>ನರಸಿಂಗರಾವ್ ದೇಶಪಾಂಡೆ, ಬೆಂಗಳೂರಿನ ವಿದ್ವಾನ್ ವಿಜಯಸಿಂಹಾಚಾರ್ಯ ಮಾತನಾಡಿದರು.</p>.<p>ಕೃತಿ ಲೋಕಾರ್ಪಣೆ: ಕರ್ನಾಟಕ ಬ್ಯಾಂಕ್ನ ನಿವೃತ್ತ ಜನರಲ್ ಮ್ಯಾನೇಜರ್ ರಚಿಸಿದ ಹೊನ್ನ ಹೊತ್ತಿಗೆ ಕೃತಿ ಲೋಕಾರ್ಪಣೆ ಮಾಡಲಾಯಿತು.</p>.<p>ಡಾ.ಮಂಜುನಾಥ ಹಾಗೂ ವಿ.ರಮೇಶ ಅವರಿಂದ ವೇದೋಪನಿಷತ್ ಪಠಣ ನಡೆಯಿತು. </p>.<p>ಡಾ.ಗುರುರಾಜ ದೇಶಪಾಂಡೆ, ಅನಂತ ದೇಶಪಾಂಡೆ, ಶ್ರೀನಿವಾಸ ದೇಶಪಾಂಡೆ, ವೆಂಕಟೇಶ ಕುಲಕರ್ಣಿ, ಪ್ರಾಣೇಶ ಮುತಾಲಿಕ್, ಗುರುರಾಜ ದೇಶಪಾಂಡೆ, ಮಠದ ಅರ್ಚಕರಾದ ಮಧ್ವಾಚಾರ್ಯ ಜೋಷಿ, ಹೇಮಂತ ಜೋಷಿ, ಬಂಗಾಲಿ ಹರ್ಷ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುದಗಲ್:</strong> ಪಟ್ಟಣದ ಕಿಲ್ಲಾದಲ್ಲಿರುವ ರಾಘವೇಂದ್ರ ಸ್ವಾಮಿ ಮಠದ ಪುನರ್ ಪ್ರತಿಷ್ಠಾಪನೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಜರುಗುತು.</p>.<p>ಮಠದ ಆವರಣದಲ್ಲಿ ನಡೆದ ಸಮಾರಂಭವನ್ನು ನಾರಾಯಣರಾವ್ ದೇಶಪಾಂಡೆ ಉದ್ಘಾಟಿಸಿ, ಮಠದ ಇತಿಹಾಸ ಹಾಗೂ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮಗಳು ಮತ್ತು ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.</p>.<p>ನರಸಿಂಗರಾವ್ ದೇಶಪಾಂಡೆ, ಬೆಂಗಳೂರಿನ ವಿದ್ವಾನ್ ವಿಜಯಸಿಂಹಾಚಾರ್ಯ ಮಾತನಾಡಿದರು.</p>.<p>ಕೃತಿ ಲೋಕಾರ್ಪಣೆ: ಕರ್ನಾಟಕ ಬ್ಯಾಂಕ್ನ ನಿವೃತ್ತ ಜನರಲ್ ಮ್ಯಾನೇಜರ್ ರಚಿಸಿದ ಹೊನ್ನ ಹೊತ್ತಿಗೆ ಕೃತಿ ಲೋಕಾರ್ಪಣೆ ಮಾಡಲಾಯಿತು.</p>.<p>ಡಾ.ಮಂಜುನಾಥ ಹಾಗೂ ವಿ.ರಮೇಶ ಅವರಿಂದ ವೇದೋಪನಿಷತ್ ಪಠಣ ನಡೆಯಿತು. </p>.<p>ಡಾ.ಗುರುರಾಜ ದೇಶಪಾಂಡೆ, ಅನಂತ ದೇಶಪಾಂಡೆ, ಶ್ರೀನಿವಾಸ ದೇಶಪಾಂಡೆ, ವೆಂಕಟೇಶ ಕುಲಕರ್ಣಿ, ಪ್ರಾಣೇಶ ಮುತಾಲಿಕ್, ಗುರುರಾಜ ದೇಶಪಾಂಡೆ, ಮಠದ ಅರ್ಚಕರಾದ ಮಧ್ವಾಚಾರ್ಯ ಜೋಷಿ, ಹೇಮಂತ ಜೋಷಿ, ಬಂಗಾಲಿ ಹರ್ಷ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>