ಮಂಗಳವಾರ, 12 ಆಗಸ್ಟ್ 2025
×
ADVERTISEMENT
ADVERTISEMENT

ಮಂತ್ರಾಲಯ | ಸ್ವರ್ಣ ರಥದಲ್ಲಿ ರಾಯರ ಉತ್ಸವ ಮೂರ್ತಿ ಮೆರವಣಿಗೆ

ರಥೋತ್ಸವದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗಿ
Published : 12 ಆಗಸ್ಟ್ 2025, 6:53 IST
Last Updated : 12 ಆಗಸ್ಟ್ 2025, 6:53 IST
ಫಾಲೋ ಮಾಡಿ
Comments
ಮಂತ್ರಾಲಯದ ಶ್ರೀಮಠದ ಆವರಣದಲ್ಲಿ ಸ್ವರ್ಣ ರಥದಲ್ಲಿ ರಾಘವೇಂದ್ರ ತೀರ್ಥರ ಚಿನ್ನದ ಉತ್ಸಮೂರ್ತಿಯ ಭವ್ಯ ಮೆರವಣಿಗೆ ಮಾಡಲಾಯಿತು
ಮಂತ್ರಾಲಯದ ಶ್ರೀಮಠದ ಆವರಣದಲ್ಲಿ ಸ್ವರ್ಣ ರಥದಲ್ಲಿ ರಾಘವೇಂದ್ರ ತೀರ್ಥರ ಚಿನ್ನದ ಉತ್ಸಮೂರ್ತಿಯ ಭವ್ಯ ಮೆರವಣಿಗೆ ಮಾಡಲಾಯಿತು
ಮಂತ್ರಾಲಯದಲ್ಲಿ ಶ್ರೀರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವದ ಮಧ್ಯಾರಾಧನೆ ಪ್ರಯುಕ್ತ ಪಲ್ಲಕ್ಕಿ ಮೆರವಣಿಗೆ ನಡೆಯಿತು
ಮಂತ್ರಾಲಯದಲ್ಲಿ ಶ್ರೀರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವದ ಮಧ್ಯಾರಾಧನೆ ಪ್ರಯುಕ್ತ ಪಲ್ಲಕ್ಕಿ ಮೆರವಣಿಗೆ ನಡೆಯಿತು
ಶ್ರೀಸುಬುಧೇಂದ್ರ ತೀರ್ಥರು ಶ್ರೀರಾಯರ ಮೂಲಬೃಂದಾವನಕ್ಕೆ ಮಹಾ ಆರತಿ ಬೆಳಗಿದರು
ಶ್ರೀಸುಬುಧೇಂದ್ರ ತೀರ್ಥರು ಶ್ರೀರಾಯರ ಮೂಲಬೃಂದಾವನಕ್ಕೆ ಮಹಾ ಆರತಿ ಬೆಳಗಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT