<p>ರಾಯಚೂರು: ಆಶಾದೀಪ ವಿಶೇಷ ಮಕ್ಕಳ ಶಾಲೆಗೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿಸಬೇಕು ಎಂದು ಒತ್ತಾಯಿಸಿ ಆಶಾದೀಪ ವಿಶೇಷ ಮಕ್ಕಳ ಶಾಲಾ ಪಾಲಕರ ಸಂಘದ ಪದಾಧಿಕಾರಿಗಳು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.</p>.<p>ಶಾಲೆಯಲ್ಲಿ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ಶಾಲಾ ಸಿಬ್ಬಂದಿಗೆ ಹಾಗೂ ಇತರ ಖರ್ಚು ವೆಚ್ಚಗಳನ್ನು ಆಡಳಿತ ಮಂಡಳಿಯವರು ನೋಡಿಕೊಳ್ಳುತ್ತಿದ್ದಾರೆ. ಆದರೆ ಸರ್ಕಾರದಿಂದ ಅನುದಾನ ಬಿಡುಗಡೆಯಾಗದ ಕಾರಣ 2026-27ನೇ ಸಾಲಿನ ಜೂನ್ ತಿಂಗಳಲ್ಲಿ ಶಾಲೆಯು ಮುಚ್ಚುವ ಪರಿಸ್ಥಿತಿ ಎದುರಾಗಿದೆ ಎಂದು ಅಳಲು ತೋಡಿಕೊಂಡರು.</p>.<p>ಆಶಾ ದೀಪ ಶಾಲೆಯ ಶಿಕ್ಷಕರಿಗೆ 2017-18ರಿಂದ ಮಾನ್ಯತೆ ಹೊಂದಿದ್ದರೂ ಇದುವರೆಗೂ ಗೌರವಧನವನ್ನು ಮಂಜೂರು ಮಾಡಿರುತ್ತೀರಿ. ಆದರೆ 2025-26ನೇ ಸಾಲಿಗೆ ಗೌರವಧನವನ್ನು ಮಂಜೂರು ಮಾಡಿರುವುದಿಲ್ಲ. ಕೂಡಲೇ ಗೌರವಧನ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260411-32-97518243</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ಆಶಾದೀಪ ವಿಶೇಷ ಮಕ್ಕಳ ಶಾಲೆಗೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿಸಬೇಕು ಎಂದು ಒತ್ತಾಯಿಸಿ ಆಶಾದೀಪ ವಿಶೇಷ ಮಕ್ಕಳ ಶಾಲಾ ಪಾಲಕರ ಸಂಘದ ಪದಾಧಿಕಾರಿಗಳು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.</p>.<p>ಶಾಲೆಯಲ್ಲಿ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ಶಾಲಾ ಸಿಬ್ಬಂದಿಗೆ ಹಾಗೂ ಇತರ ಖರ್ಚು ವೆಚ್ಚಗಳನ್ನು ಆಡಳಿತ ಮಂಡಳಿಯವರು ನೋಡಿಕೊಳ್ಳುತ್ತಿದ್ದಾರೆ. ಆದರೆ ಸರ್ಕಾರದಿಂದ ಅನುದಾನ ಬಿಡುಗಡೆಯಾಗದ ಕಾರಣ 2026-27ನೇ ಸಾಲಿನ ಜೂನ್ ತಿಂಗಳಲ್ಲಿ ಶಾಲೆಯು ಮುಚ್ಚುವ ಪರಿಸ್ಥಿತಿ ಎದುರಾಗಿದೆ ಎಂದು ಅಳಲು ತೋಡಿಕೊಂಡರು.</p>.<p>ಆಶಾ ದೀಪ ಶಾಲೆಯ ಶಿಕ್ಷಕರಿಗೆ 2017-18ರಿಂದ ಮಾನ್ಯತೆ ಹೊಂದಿದ್ದರೂ ಇದುವರೆಗೂ ಗೌರವಧನವನ್ನು ಮಂಜೂರು ಮಾಡಿರುತ್ತೀರಿ. ಆದರೆ 2025-26ನೇ ಸಾಲಿಗೆ ಗೌರವಧನವನ್ನು ಮಂಜೂರು ಮಾಡಿರುವುದಿಲ್ಲ. ಕೂಡಲೇ ಗೌರವಧನ ಮಂಜೂರು ಮಾಡಬೇಕು ಎಂದು ಆಗ್ರಹಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260411-32-97518243</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>