<p>ಕವಿತಾಳ: ‘ಮಹಿಳೆಯರು, ಕೂಲಿ ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಬೇಕು, ಮಹಿಳೆಯರು ಸಂಘಟಿತರಾದಾಗ ಮಾತ್ರ ಸಮಾಜದಲ್ಲಿ ಬದಲಾವಣೆ ಕಾಣಲು ಸಾಧ್ಯ’ ಎಂದು ಜಾಗೃತ ಮಹಿಳಾ ಸಂಘಟನೆ ಅಧ್ಯಕ್ಷೆ ಚಿನ್ನಮ್ಮ ಹೇಳಿದರು.</p>.<p>ಸಮೀಪದ ಬಾಗಲವಾಡ ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ‘ಅಂಬೇಡ್ಜರ್ ಹಬ್ಬ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ದಲಿತ ಜಾಗೃತ ಮಹಿಳಾ ಕೂಲಿ ಕಾರ್ಮಿಕರ ನಡಿಗೆ ಹಾಗೂ ಸಮುದಾಯ ನಾಯಕತ್ವ’ ಪುಸ್ತಕ ಬಿಡುಗಡೆ ಮಾಡಲಾಯಿತು.</p>.<p>ಗ್ರಾ.ಪಂ ಮಾಜಿ ಅಧ್ಯಕ್ಷ ತಿಪ್ಪಣ್ಣ ವಕೀಲ, ವಿಜಯ ರಾಣಿ ಮಾತನಾಡಿದರು.</p>.<p>ಮುಖಂಡರಾದ ದೇವಪುತ್ರಪ್ಪ, ಮೌನೇಶ ತಡಕಲ್, ಸುಭಾಷ್, ಕರಿಯಪ್ಪ, ಲಕ್ಷ್ಮಿ, ಸುನಂದಾ, ಮೋಕ್ಷಮ್ಮ, ರತ್ನಮ್ಮ ಮತ್ತಿತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-32-1454526837</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕವಿತಾಳ: ‘ಮಹಿಳೆಯರು, ಕೂಲಿ ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಬೇಕು, ಮಹಿಳೆಯರು ಸಂಘಟಿತರಾದಾಗ ಮಾತ್ರ ಸಮಾಜದಲ್ಲಿ ಬದಲಾವಣೆ ಕಾಣಲು ಸಾಧ್ಯ’ ಎಂದು ಜಾಗೃತ ಮಹಿಳಾ ಸಂಘಟನೆ ಅಧ್ಯಕ್ಷೆ ಚಿನ್ನಮ್ಮ ಹೇಳಿದರು.</p>.<p>ಸಮೀಪದ ಬಾಗಲವಾಡ ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ‘ಅಂಬೇಡ್ಜರ್ ಹಬ್ಬ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ದಲಿತ ಜಾಗೃತ ಮಹಿಳಾ ಕೂಲಿ ಕಾರ್ಮಿಕರ ನಡಿಗೆ ಹಾಗೂ ಸಮುದಾಯ ನಾಯಕತ್ವ’ ಪುಸ್ತಕ ಬಿಡುಗಡೆ ಮಾಡಲಾಯಿತು.</p>.<p>ಗ್ರಾ.ಪಂ ಮಾಜಿ ಅಧ್ಯಕ್ಷ ತಿಪ್ಪಣ್ಣ ವಕೀಲ, ವಿಜಯ ರಾಣಿ ಮಾತನಾಡಿದರು.</p>.<p>ಮುಖಂಡರಾದ ದೇವಪುತ್ರಪ್ಪ, ಮೌನೇಶ ತಡಕಲ್, ಸುಭಾಷ್, ಕರಿಯಪ್ಪ, ಲಕ್ಷ್ಮಿ, ಸುನಂದಾ, ಮೋಕ್ಷಮ್ಮ, ರತ್ನಮ್ಮ ಮತ್ತಿತರರು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260426-32-1454526837</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>