ರಾಯಚೂರು: ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಅವರನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್ ಡಿಬಿ) ಜಂಟಿ ನಿರ್ದೇಶಕ ಹುದ್ದೆಗೆ ವರ್ಗಾವಣೆ ಸರ್ಕಾರ ವರ್ಗಾವಣೆ ಮಾಡಿದೆ.
ಬೆಂಗಳೂರು ಅಬಕಾರಿ ಇಲಾಖೆ ಉಪ ಆಯುಕ್ತ ವೆಂಕಟ್ ರಾಜಾ ಅವರನ್ನು ರಾಯಚೂರು ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಲಾಗಿದೆ.