ಭಾನುವಾರ, 22 ಫೆಬ್ರುವರಿ 2026
×
ADVERTISEMENT
ADVERTISEMENT

ರಾಯಚೂರು: ಕುಡಿಯುವ ನೀರಿನ ಸಮಸ್ಯೆ ನಿವಾರಿಸದಿದ್ದರೆ ಪ್ರತಿಭಟನೆ ಎಚ್ಚರಿಕೆ

ಆರು ತಿಂಗಳ ನಂತರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಸಮಿತಿ ಸಭೆ
Published : 21 ಫೆಬ್ರುವರಿ 2026, 23:19 IST
Last Updated : 21 ಫೆಬ್ರುವರಿ 2026, 23:19 IST
ಫಾಲೋ ಮಾಡಿ
Comments
ಅಧಿಕಾರಿಗಳು ತಂಡ ರಚಿಸಿಕೊಂಡು ಗ್ರಾಮಾಂತರ ಪ್ರದೇಶದಲ್ಲಿ ಪರಿಶೀಲನೆ ನಡೆಸಬೇಕು. ಯೋಜನೆಗಳು ಸರಿಯಾಗಿ ಅನುಷ್ಠಾನಗೊಂಡಿದ್ದರೆ ಮಾತ್ರ ಹಸ್ತಾಂತರ ಪ್ರಕ್ರಿಯಿಕೆ ಮುಂದುವರಿಸಬೇಕು 
- ಬಸನಗೌಡ ದದ್ದಲ್‌, ರಾಯಚೂರು ಗ್ರಾಮೀಣ ಶಾಸಕ
ರಾಯಚೂರು ಮಹಾನಗರ ವಿಸ್ತಾರವಾಗುತ್ತಿದ್ದು ರೈಲು ನಿಲ್ದಾಣ ಮೇಲ್ದರ್ಜೆಗೇರಿಸಬೇಕಿದೆ. ಸಂಚಾರ ಒತ್ತಡ ಕಡಿಮೆ ಮಾಡುವ ದಿಸೆಯಲ್ಲಿ ರಿಂಗ್‌ ರಸ್ತೆ ನಿರ್ಮಾಣ ಮಾಡುವ ಅಗತ್ಯವಿದೆ. ಇದಕ್ಕೆ ಮಾಸ್ಟರ್‌ ಪ್ಲಾನ್‌ ಸಿದ್ಧಪಡಿಸಿ ಜಿಲ್ಲಾಡಳಿತ ವರದಿ ಕೊಡಬೇಕು
- ಜಿ. ಕುಮಾರ ನಾಯಕ, ಸಂಸದ
ದೇವದುರ್ಗ ತಾಲ್ಲೂಕಿನಲ್ಲಿ ಜಲಧಾರೆ ಹಾಗೂ ಜಲ ಜೀವನ್‌ ಮಿಷನ್‌ ಯೋಜನೆಗಳು ಸಂಪೂರ್ಣ ವಿಫಲವಾಗಿದೆ. ಜನ ಕುಡಿಯುವ ನೀರಿನ ಸಮಸ್ಯೆ ಎದುರಿಸುವುದು ತಪ್ಪಿಲ್ಲ. ಈ ದಿಸೆಯಲ್ಲಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು 
- ಕರೆಮ್ಮ ನಾಯಕ, ದೇವದುರ್ಗ ಶಾಸಕಿ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT