ಸೋಮವಾರ, 29 ಡಿಸೆಂಬರ್ 2025
×
ADVERTISEMENT
ADVERTISEMENT

2025 ಹಿಂದಣ ಹೆಜ್ಜೆ: ರಾಯಚೂರನ್ನೂ ಬೆಂಬಿಡಲಿಲ್ಲ ಜಟಿಲ ಸಮಸ್ಯೆಗಳು

ರೆಕ್ಕೆ ಬಿಚ್ಚಿಕೊಂಡ ಸ್ಮಾರಕ ಅಭಿವೃದ್ಧಿ, ವಿಮಾನ ನಿಲ್ದಾಣ ಕಾಮಗಾರಿ
Published : 29 ಡಿಸೆಂಬರ್ 2025, 6:26 IST
Last Updated : 29 ಡಿಸೆಂಬರ್ 2025, 6:26 IST
ಫಾಲೋ ಮಾಡಿ
Comments
ರಾಯಚೂರಿನ ಎಪಿಎಂಸಿಗೆ ನವೆಂಬರ್‌ನಲ್ಲಿ ಭಾರಿ ಪ್ರಮಾಣದಲ್ಲಿ ಭತ್ತ ಆವಕವಾಯಿತು
ರಾಯಚೂರಿನ ಎಪಿಎಂಸಿಗೆ ನವೆಂಬರ್‌ನಲ್ಲಿ ಭಾರಿ ಪ್ರಮಾಣದಲ್ಲಿ ಭತ್ತ ಆವಕವಾಯಿತು
ನಿರ್ಮಾಣ ಹಂತದಲ್ಲಿರುವ ರಾಯಚೂರು ಜಿಲ್ಲಾ ನ್ಯಾಯಾಲಯಗಳ ಕಟ್ಟಡ
ನಿರ್ಮಾಣ ಹಂತದಲ್ಲಿರುವ ರಾಯಚೂರು ಜಿಲ್ಲಾ ನ್ಯಾಯಾಲಯಗಳ ಕಟ್ಟಡ
ಕೃಷ್ಣಾ ನದಿ ಉಕ್ಕಿ ಹರಿಯುತ್ತಿರುವ ಕಾರಣ ರಾಯಚೂರು ತಾಲ್ಲೂಕಿನ ಗುರ್ಜಾಪುರ ಬ್ರಿಜ್‌ ಕಂ ಬ್ಯಾರೇಜ್‌ ಮುಳುಗಡೆಯಾಗಿದೆ
ಕೃಷ್ಣಾ ನದಿ ಉಕ್ಕಿ ಹರಿಯುತ್ತಿರುವ ಕಾರಣ ರಾಯಚೂರು ತಾಲ್ಲೂಕಿನ ಗುರ್ಜಾಪುರ ಬ್ರಿಜ್‌ ಕಂ ಬ್ಯಾರೇಜ್‌ ಮುಳುಗಡೆಯಾಗಿದೆ
ರಾಯಚೂರಿಗೆ ಡಿಸೆಂಬರ್ 26ರಂದು ಬಂದಿರುವ ಹೊಸ ಬಸ್‌ಗಳು
ರಾಯಚೂರಿಗೆ ಡಿಸೆಂಬರ್ 26ರಂದು ಬಂದಿರುವ ಹೊಸ ಬಸ್‌ಗಳು
ರಾಯಚೂರು ತಾಲ್ಲೂಕಿನ ಯರಗೇರಾದಲ್ಲಿ ಆಯೋಜಿಸಿದ್ದ ಬುಡಕಟ್ಟು ಸಾಂಸ್ಕೃತಿಕ ಉತ್ಸವ ಹಾಗೂ 371(ಜೆ) ದಶಮಾನೋತ್ಸವ ಸಮಾರಂಭದಲ್ಲಿ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಳ್ಳಿ ಖಡ್ಗ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆಳ್ಳಿ ಗಧೆ ಪ್ರದಾನ ಮಾಡಿದರು. ಚಂದ್ರಶೇಖರ ಪಾಟೀಲ ವಸಂತಕುಮಾರ ಶರಣಪ್ರಕಾಶ ಪಾಟೀಲ ಶಿವರಾಜ ತಂಗಡಗಿ ಬಸನಗೌಡ ತುರವಿಹಾಳ ಉಪಸ್ಥಿತರಿದ್ದರು
ರಾಯಚೂರು ತಾಲ್ಲೂಕಿನ ಯರಗೇರಾದಲ್ಲಿ ಆಯೋಜಿಸಿದ್ದ ಬುಡಕಟ್ಟು ಸಾಂಸ್ಕೃತಿಕ ಉತ್ಸವ ಹಾಗೂ 371(ಜೆ) ದಶಮಾನೋತ್ಸವ ಸಮಾರಂಭದಲ್ಲಿ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಳ್ಳಿ ಖಡ್ಗ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆಳ್ಳಿ ಗಧೆ ಪ್ರದಾನ ಮಾಡಿದರು. ಚಂದ್ರಶೇಖರ ಪಾಟೀಲ ವಸಂತಕುಮಾರ ಶರಣಪ್ರಕಾಶ ಪಾಟೀಲ ಶಿವರಾಜ ತಂಗಡಗಿ ಬಸನಗೌಡ ತುರವಿಹಾಳ ಉಪಸ್ಥಿತರಿದ್ದರು
ರಾಯಚೂರು ತಾಲ್ಲೂಕಿನ ಮಾಲಿಯಬಾದ್ ಗೋಶಾಲೆಯ ಗುಡ್ಡದ ಪ್ರದೇಶದಲ್ಲಿ ಬೋನಿಗೆ ಬಿದ್ದ ಚಿರತೆ
ರಾಯಚೂರು ತಾಲ್ಲೂಕಿನ ಮಾಲಿಯಬಾದ್ ಗೋಶಾಲೆಯ ಗುಡ್ಡದ ಪ್ರದೇಶದಲ್ಲಿ ಬೋನಿಗೆ ಬಿದ್ದ ಚಿರತೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT