ಆಸ್ಪತ್ರೆಯ ವೈದ್ಯಾಧಿಕಾರಿ ಆರ್.ಎಸ್ ಹುಲಿಮನಿ, ಪಿಎಸ್ಐ ಬಸವರಾಜ ನಾಯಕ, ಮುಖಂಡರಾದ ಸಿದ್ದನಗೌಡ ಪಾಟೀಲ, ಇಸಾಕ್ ಮೇಸ್ತ್ರಿ, ಹನುಮಂತರಾಯ ವಕೀಲ, ಗೋವಿಂದರಾಜ ನಾಯಕ, ರಂಗಣ್ಣ ಕೋಲ್ಕಾರ್, ಭೀಮಣ್ಣ ಗುಮೇದಾರ, ಶ್ರೀನಿವಾಸ ನಾಯಕ, ಯಂಕೋಬ ನಾಯಕ ಕುದುರಿ, ನಾಗರಾಜ ಮ್ಯಾಕಲದೊಡ್ಡಿ, ಹುಸೇನಪ್ಪ ಗುತ್ತಿಗೆದಾರ, ಶಿವನಗೌಡ ನಾಯಕ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.