ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಹರ್ಷಲ್ ಸಿಧಾರ್ಥ, ಎನ್ಸಿಸಿ ಅಧಿಕಾರಿ ರಾಜಶೇಖರ್, ಎನ್.ಎಸ್.ಎಸ್. ಅಧಿಕಾರಿ ಶ್ರೀನಿವಾಸ ರಾಯಚೂರುಕರ್, ಆಕಾಶವಾಣಿ ಕೇಂದ್ರದ ವೆಂಕಟೇಶ ಬೆವಿನಬೆಂಚಿ, ಜಿಲ್ಲಾ ದೈಹಿಕ ಶಿಕ್ಷಣ ಪ್ರಭಾರಿ ಅಧಿಕಾರಿ ಪರುಶುರಾಮ, ಭಾರತ ಸೇವಾದಳ ವಿಭಾಗ ಸಂಘಟಕ ವಿದ್ಯಾಸಾಗರ ಚಿಣಮಗೇರಿ, ರೆಡ್ಕ್ರಾಸ್ ಕಾರ್ಯದರ್ಶಿ ಅತಾವುಲ್ಲಾ, ನೆಹರು ಯುವ ಕೇಂದ್ರ ಲೆಕ್ಕಾಧಿಕಾರಿ ಜಿ.ಎಸ್.ಹಿರೇಮಠ, ಡಾ..ಬಿ.ಆರ್. ಅಂಬೇಡ್ಕರ ಯುವ ಅಭಿವೃದ್ದಿ ಸಂಘದ ಕಾರ್ಯದರ್ಶಿ ತಿರುಮಲೇಶ, ನೆಹರು ಯುವ ಕೇಂದ್ರದ ಸ್ವಯಂ ಸೇವಕರು, ಎನ್.ಸಿ.ಸಿ, ಎನ್.ಎಸ್.ಎಸ್. ಯುವ ರೆಡ್ಕ್ರಾಸ್, ಭಾರತ ಸೇವಾದಳ ವಿದ್ಯಾರ್ಥಿಗಳು ಓಟದಲ್ಲಿ ಭಾಗವಹಿಸಿದ್ದರು.