<p><strong>ರಾಯಚೂರು</strong>: 'ನಗರದ ಪ್ರತಿಯೊಬ್ಬರು ಒಂದು ಸಸಿ ನೆಟ್ಟು ರಾಯಚೂರು ನಗರವನ್ನು ಹಸಿರೀಕರಣವನ್ನಾಗಿ ಮಾಡಲು ಮುಂದಾಗಬೇಕು’ ಎಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಎಂ. ಹನುಮಂತಪ್ಪ ಹೇಳಿದರು.</p>.<p>ಇಲ್ಲಿಯ ಕೃಷಿ ತಂತ್ರಜ್ಞರ ಸಂಸ್ಥೆಯ ಆವರಣದಲ್ಲಿ ಕೃಷಿ ತಂತ್ರಜ್ಞಾನ ಸಂಸ್ಥೆ, ಗ್ರೀನ್ ರಾಯಚೂರು, ಅರಣ್ಯ ಇಲಾಖೆ, ಕೃಷಿ ಇಲಾಖೆ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಭಾನುವಾರ ಆಯೋಜಿಸಿದ್ದ ರಾಯಚೂರು ಹಸಿರೀಕರಣ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಸಂಗಮೇಶ, ಕಮಲ ಜೈನ್, ಅರಣ್ಯ ಇಲಾಖೆ ಉಪನಿರ್ದೇಶಕ ಪ್ರವೀಣ, ರಾಜೇಂದ್ರ ಹೆಗಡೆ, ಬಿ. ವಿ. ಪಾಟೀಲ, ಎಂ. ಭೀಮಣ್ಣ, ಆರ್. ಎ. ಪಾಟೀಲ, ಎಸ್. ಎಸ್. ಪಾಟೀಲ, ವಿ. ಎ. ಬಾವಲತ್ತಿ ಉಪಸ್ಥಿತರಿದ್ದರು.</p>.<p>ಶರಣಗೌಡ ಸ್ವಾಗತಿಸಿದರು. ಅಂಬರೀಶ್ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: 'ನಗರದ ಪ್ರತಿಯೊಬ್ಬರು ಒಂದು ಸಸಿ ನೆಟ್ಟು ರಾಯಚೂರು ನಗರವನ್ನು ಹಸಿರೀಕರಣವನ್ನಾಗಿ ಮಾಡಲು ಮುಂದಾಗಬೇಕು’ ಎಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಎಂ. ಹನುಮಂತಪ್ಪ ಹೇಳಿದರು.</p>.<p>ಇಲ್ಲಿಯ ಕೃಷಿ ತಂತ್ರಜ್ಞರ ಸಂಸ್ಥೆಯ ಆವರಣದಲ್ಲಿ ಕೃಷಿ ತಂತ್ರಜ್ಞಾನ ಸಂಸ್ಥೆ, ಗ್ರೀನ್ ರಾಯಚೂರು, ಅರಣ್ಯ ಇಲಾಖೆ, ಕೃಷಿ ಇಲಾಖೆ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಭಾನುವಾರ ಆಯೋಜಿಸಿದ್ದ ರಾಯಚೂರು ಹಸಿರೀಕರಣ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಸಂಗಮೇಶ, ಕಮಲ ಜೈನ್, ಅರಣ್ಯ ಇಲಾಖೆ ಉಪನಿರ್ದೇಶಕ ಪ್ರವೀಣ, ರಾಜೇಂದ್ರ ಹೆಗಡೆ, ಬಿ. ವಿ. ಪಾಟೀಲ, ಎಂ. ಭೀಮಣ್ಣ, ಆರ್. ಎ. ಪಾಟೀಲ, ಎಸ್. ಎಸ್. ಪಾಟೀಲ, ವಿ. ಎ. ಬಾವಲತ್ತಿ ಉಪಸ್ಥಿತರಿದ್ದರು.</p>.<p>ಶರಣಗೌಡ ಸ್ವಾಗತಿಸಿದರು. ಅಂಬರೀಶ್ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>