<p>ಹಟ್ಟಿ ಚಿನ್ನದ ಗಣಿ: ಹಟ್ಟಿ ಸುತ್ತಲಿನ ಗ್ರಾಮಗಳಲ್ಲಿ ನಡೆಯುತ್ತಿರುವ ನರೇಗಾ ಕಾಮಗಾರಿ ಸ್ಧಳಕ್ಕೆ ತಾ.ಪಂ ಇಒ ಉಮೇಶ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಆನ್ವರಿ, ಪೈದೊಡ್ಡಿ ಗುರುಗುಂಟಾ ಗ್ರಾಮದಲ್ಲಿ ನರೇಗಾ ಯೋಜನೆ ಅಡಿಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಉಚಿತ ಅರೋಗ್ಯ ಶಿಬಿರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನೀಡಿ ನಂತರ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದರು.</p>.<p>‘ಕುಡಿಯಲು ನೀರು, ನೆರಳು ಮತ್ತು ಪ್ರಥಮ ಚಿಕಿತ್ಸೆಯನ್ನು ಕೂಲಿ ಕಾರ್ಮಿಕರಿಗೆ ತಪ್ಪದೇ ಒದಗಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಗುರುಗುಂಟಾ ಗ್ರಾಮದಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿದರು.</p>.<p>ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗಂದತೆ ಕ್ರಮ ಕೈಗೊಳ್ಳಿ ಅಧಿಕಾರಿಗಳಿಗೆ ತಿಳಿಸಿದರು.</p>.<p>ಗೌಡರ ಗ್ರಾ.ಪಂನಲ್ಲಿ ಇರುವ ಹಾಲು ಉತ್ಪಾದಕರ ಘಟದಕ್ಕೆ ಭೇಟಿ ನೀಡಿದರು ಮತ್ತು ಕುಡಿಯುವ ನೀರಿನ ಕುರಿತು ಪರಿಶೀಲನೆ ಮಾಡಿದರು.</p>.<p>ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕ (ಗ್ರಾ.ಉ) ವೆಂಕಟೇಶ್ ದೇಸಾಯಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಯಂಕೋಬಾ, ಭೀಮಣ್ಣ, ಶಿವರಾಜ, ಅಶೋಕ, ಅಮರಗುಂಡಮ್ಮ, ತಾಂತ್ರಿಕ ಸಂಯೋಜಕ ಅಶೋಕ, ಶಿವರಡ್ಡಿ, ಬಾಲಪ್ಪ, ವಿರೂಪಾಕ್ಷಿ ಸೇರಿದಂತೆ ಸಿಬ್ಬಂದಿ ಉಪಸ್ಧಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-32-297249237</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಟ್ಟಿ ಚಿನ್ನದ ಗಣಿ: ಹಟ್ಟಿ ಸುತ್ತಲಿನ ಗ್ರಾಮಗಳಲ್ಲಿ ನಡೆಯುತ್ತಿರುವ ನರೇಗಾ ಕಾಮಗಾರಿ ಸ್ಧಳಕ್ಕೆ ತಾ.ಪಂ ಇಒ ಉಮೇಶ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ಆನ್ವರಿ, ಪೈದೊಡ್ಡಿ ಗುರುಗುಂಟಾ ಗ್ರಾಮದಲ್ಲಿ ನರೇಗಾ ಯೋಜನೆ ಅಡಿಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಉಚಿತ ಅರೋಗ್ಯ ಶಿಬಿರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನೀಡಿ ನಂತರ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದರು.</p>.<p>‘ಕುಡಿಯಲು ನೀರು, ನೆರಳು ಮತ್ತು ಪ್ರಥಮ ಚಿಕಿತ್ಸೆಯನ್ನು ಕೂಲಿ ಕಾರ್ಮಿಕರಿಗೆ ತಪ್ಪದೇ ಒದಗಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಗುರುಗುಂಟಾ ಗ್ರಾಮದಲ್ಲಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿದರು.</p>.<p>ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗಂದತೆ ಕ್ರಮ ಕೈಗೊಳ್ಳಿ ಅಧಿಕಾರಿಗಳಿಗೆ ತಿಳಿಸಿದರು.</p>.<p>ಗೌಡರ ಗ್ರಾ.ಪಂನಲ್ಲಿ ಇರುವ ಹಾಲು ಉತ್ಪಾದಕರ ಘಟದಕ್ಕೆ ಭೇಟಿ ನೀಡಿದರು ಮತ್ತು ಕುಡಿಯುವ ನೀರಿನ ಕುರಿತು ಪರಿಶೀಲನೆ ಮಾಡಿದರು.</p>.<p>ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕ (ಗ್ರಾ.ಉ) ವೆಂಕಟೇಶ್ ದೇಸಾಯಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಯಂಕೋಬಾ, ಭೀಮಣ್ಣ, ಶಿವರಾಜ, ಅಶೋಕ, ಅಮರಗುಂಡಮ್ಮ, ತಾಂತ್ರಿಕ ಸಂಯೋಜಕ ಅಶೋಕ, ಶಿವರಡ್ಡಿ, ಬಾಲಪ್ಪ, ವಿರೂಪಾಕ್ಷಿ ಸೇರಿದಂತೆ ಸಿಬ್ಬಂದಿ ಉಪಸ್ಧಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-32-297249237</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>