<p><strong>ರಾಯಚೂರು</strong>: ನಗರದ ಎನ್ಐಜಿ ಕಾಲೋನಿಯ ಕಾಶಿ ವಿಶ್ವನಾಥೇಶ್ವರ ದೇವಸ್ಥಾನದಲ್ಲಿ ಮಕ್ಕಳು ಮಹಾಶಿವರಾತ್ರಿ ದಿನದಂದು ಮಂಗಳವಾರ ದೇವರನ್ನು ಪ್ರಾರ್ಥಿಸಿ, ರಷ್ಯಾ ಹಾಗೂ ಉಕ್ರೇನ್ ದೇಶಗಳು ಯುದ್ಧ ನಿಂತುಹೋಗಲಿ ಎಂದು ಕೋರಿದರು.</p>.<p>ರಷ್ಯಾ ಅಧ್ಯಕ್ಷರಿಗೆ ಶಿವನು ಒಳ್ಳೆಯ ಬುದ್ದಿ ಕೊಡಲಿ. ಈ ಮೂಲಕ ಜಗತ್ತಿನಲ್ಲಿ ಶಾಂತಿ ನೆಲಸುವಂತಾಗಲಿ ಎಂದು ಘೋಷಣಾ ಫಲಕಗಳನ್ನು ಹಿಡಿದು ಗಮನ ಸೆಳೆದರು.</p>.<p>ಶಿವರಾತ್ರಿ ನಿಮಿತ್ತ ದೇವಸ್ಥಾನದಲ್ಲಿ ಮಹಾರುದ್ರ ಅಭಿಷೇಕ, ಗಂಧ ಲೇಪನ ಹಾಗೂ ಮಹಾ ಮಂಗಳಾರತಿ ನೆರವೇರಿಸಲಾಯಿತು.</p>.<p>ಮುಂದಿನ ದಿನಗಳಲ್ಲಿ ಯಾವ ರಾಷ್ಟ್ರಗಳು ಯುದ್ದ ಮಾಡದಂತೆ ಎಲ್ಲರಿಗೂ ಒಳ್ಳೆಯ ಬುದ್ದಿ ನೀಡಲಿ ಎಂದೂ ಮಕ್ಕಳು ಪ್ರಾರ್ಥಿಸಿದ್ದಾರೆ.</p>.<p><a href="https://www.prajavani.net/india-news/russia-ukraine-war-indian-student-lost-his-life-in-shelling-in-kharkiv-confirmed-by-mea-915339.html" itemprop="url">ಹಾರ್ಕಿವ್:ರಷ್ಯಾ ಪಡೆಗಳ ಕ್ಷಿಪಣಿ ದಾಳಿ; ಕರ್ನಾಟಕದವಿದ್ಯಾರ್ಥಿ ಸಾವು </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ನಗರದ ಎನ್ಐಜಿ ಕಾಲೋನಿಯ ಕಾಶಿ ವಿಶ್ವನಾಥೇಶ್ವರ ದೇವಸ್ಥಾನದಲ್ಲಿ ಮಕ್ಕಳು ಮಹಾಶಿವರಾತ್ರಿ ದಿನದಂದು ಮಂಗಳವಾರ ದೇವರನ್ನು ಪ್ರಾರ್ಥಿಸಿ, ರಷ್ಯಾ ಹಾಗೂ ಉಕ್ರೇನ್ ದೇಶಗಳು ಯುದ್ಧ ನಿಂತುಹೋಗಲಿ ಎಂದು ಕೋರಿದರು.</p>.<p>ರಷ್ಯಾ ಅಧ್ಯಕ್ಷರಿಗೆ ಶಿವನು ಒಳ್ಳೆಯ ಬುದ್ದಿ ಕೊಡಲಿ. ಈ ಮೂಲಕ ಜಗತ್ತಿನಲ್ಲಿ ಶಾಂತಿ ನೆಲಸುವಂತಾಗಲಿ ಎಂದು ಘೋಷಣಾ ಫಲಕಗಳನ್ನು ಹಿಡಿದು ಗಮನ ಸೆಳೆದರು.</p>.<p>ಶಿವರಾತ್ರಿ ನಿಮಿತ್ತ ದೇವಸ್ಥಾನದಲ್ಲಿ ಮಹಾರುದ್ರ ಅಭಿಷೇಕ, ಗಂಧ ಲೇಪನ ಹಾಗೂ ಮಹಾ ಮಂಗಳಾರತಿ ನೆರವೇರಿಸಲಾಯಿತು.</p>.<p>ಮುಂದಿನ ದಿನಗಳಲ್ಲಿ ಯಾವ ರಾಷ್ಟ್ರಗಳು ಯುದ್ದ ಮಾಡದಂತೆ ಎಲ್ಲರಿಗೂ ಒಳ್ಳೆಯ ಬುದ್ದಿ ನೀಡಲಿ ಎಂದೂ ಮಕ್ಕಳು ಪ್ರಾರ್ಥಿಸಿದ್ದಾರೆ.</p>.<p><a href="https://www.prajavani.net/india-news/russia-ukraine-war-indian-student-lost-his-life-in-shelling-in-kharkiv-confirmed-by-mea-915339.html" itemprop="url">ಹಾರ್ಕಿವ್:ರಷ್ಯಾ ಪಡೆಗಳ ಕ್ಷಿಪಣಿ ದಾಳಿ; ಕರ್ನಾಟಕದವಿದ್ಯಾರ್ಥಿ ಸಾವು </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>