<p><strong>ರಾಯಚೂರು:</strong> ‘ಮಸ್ಕಿ ತಾಲ್ಲೂಕಿನ ತೋರಣದಿನ್ನಿ ಗ್ರಾಮದ ಸರ್ವೆ ನಂಬರ್ 115 ಮತ್ತು 116ರ ಜಮೀನಿನ ಖಾತೆ ಬದಲಾವಣೆ ಮಾಡಲು ಕಂದಾಯ ಇಲಾಖೆ ಅಧಿಕಾರಿಗಳು ಪ್ರಭಾವಕ್ಕೆ ಒಳಗಾಗಿ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ’ ಎಂದು ಮಹಾಶಕ್ತಿ ಮಹಿಳಾ ಸಬಲೀಕರಣ ಸಂಘಟನೆ ರಾಜ್ಯಾಧ್ಯಕ್ಷೆ ವಿಜಯರಾಣಿ ಆರೋಪಿಸಿದರು.</p>.<p>ಒಟ್ಟು 40 ಎಕರೆ ಜಮೀನಿನಲ್ಲಿ 17 ಎಕರೆ ದ್ಯಾವಪ್ಪ ಎಂಬುವವರ ಪಟ್ಟಾ ಭೂಮಿಯಾಗಿದೆ. ಅವರ ನಿಧನದ ನಂತರ ಮಕ್ಕಳಿಗೆ ಖಾತೆ ಬದಲಾವಣೆ ಮಾಡುತ್ತಿಲ್ಲ’ ಎಂದು ಮಾಧ್ಯಮ ಗೋಷ್ಠಿಯಲ್ಲಿ ದೂರಿದರು.</p>.<p>ತಿಪ್ಪಣ್ಣ, ದುರುಗಪ್ಪ, ಬಸವರಾಜ, ಸೋಮಪ್ಪ, ಮರಿಯಮ್ಮ, ಶಿವಪ್ಪ, ಹುಸೇನಮ್ಮ, ಲಕ್ಷ್ಮಿ, ಮೌನೇಶ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-32-1642104801</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ‘ಮಸ್ಕಿ ತಾಲ್ಲೂಕಿನ ತೋರಣದಿನ್ನಿ ಗ್ರಾಮದ ಸರ್ವೆ ನಂಬರ್ 115 ಮತ್ತು 116ರ ಜಮೀನಿನ ಖಾತೆ ಬದಲಾವಣೆ ಮಾಡಲು ಕಂದಾಯ ಇಲಾಖೆ ಅಧಿಕಾರಿಗಳು ಪ್ರಭಾವಕ್ಕೆ ಒಳಗಾಗಿ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ’ ಎಂದು ಮಹಾಶಕ್ತಿ ಮಹಿಳಾ ಸಬಲೀಕರಣ ಸಂಘಟನೆ ರಾಜ್ಯಾಧ್ಯಕ್ಷೆ ವಿಜಯರಾಣಿ ಆರೋಪಿಸಿದರು.</p>.<p>ಒಟ್ಟು 40 ಎಕರೆ ಜಮೀನಿನಲ್ಲಿ 17 ಎಕರೆ ದ್ಯಾವಪ್ಪ ಎಂಬುವವರ ಪಟ್ಟಾ ಭೂಮಿಯಾಗಿದೆ. ಅವರ ನಿಧನದ ನಂತರ ಮಕ್ಕಳಿಗೆ ಖಾತೆ ಬದಲಾವಣೆ ಮಾಡುತ್ತಿಲ್ಲ’ ಎಂದು ಮಾಧ್ಯಮ ಗೋಷ್ಠಿಯಲ್ಲಿ ದೂರಿದರು.</p>.<p>ತಿಪ್ಪಣ್ಣ, ದುರುಗಪ್ಪ, ಬಸವರಾಜ, ಸೋಮಪ್ಪ, ಮರಿಯಮ್ಮ, ಶಿವಪ್ಪ, ಹುಸೇನಮ್ಮ, ಲಕ್ಷ್ಮಿ, ಮೌನೇಶ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-32-1642104801</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>