ಶುಕ್ರವಾರ, 16 ಜನವರಿ 2026
×
ADVERTISEMENT
ADVERTISEMENT

ರಾಯಚೂರು: ಬೆಳಿಗ್ಗೆ ಪುಣ್ಯಸ್ನಾನ, ಸಂಜೆ ಎಳ್ಳು–ಬೆಲ್ಲ ಹಂಚಿಕೆ

ಮನೆಯಂಗಳದಲ್ಲಿ ಆಕರ್ಷಕ ರಂಗೋಲಿ ಚಿತ್ತಾರ: ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ಜನ
Published : 16 ಜನವರಿ 2026, 7:00 IST
Last Updated : 16 ಜನವರಿ 2026, 7:00 IST
ಫಾಲೋ ಮಾಡಿ
Comments
ರಾಯಚೂರು ತಾಲ್ಲೂಕಿನ ಶಕ್ತಿನಗರ ಸಮೀಪದ ಕೃಷ್ಣಾ ನದಿ ತಟದಲ್ಲಿ ಕುಟುಂಬ ಸದಸ್ಯರು ಸಾಮೂಹಿಕ ಭೋಜನ ಮಾಡಿದರು
ರಾಯಚೂರು ತಾಲ್ಲೂಕಿನ ಶಕ್ತಿನಗರ ಸಮೀಪದ ಕೃಷ್ಣಾ ನದಿ ತಟದಲ್ಲಿ ಕುಟುಂಬ ಸದಸ್ಯರು ಸಾಮೂಹಿಕ ಭೋಜನ ಮಾಡಿದರು
ರಾಯಚೂರು ತಾಲ್ಲೂಕಿನ ಶಕ್ತಿನಗರ ಸಮೀಪದ ಕೃಷ್ಣಾ ನದಿಯಲ್ಲಿ ಪುಣ್ಯಸ್ನಾನ ಮಾಡಿದ ಜನ
ರಾಯಚೂರು ತಾಲ್ಲೂಕಿನ ಶಕ್ತಿನಗರ ಸಮೀಪದ ಕೃಷ್ಣಾ ನದಿಯಲ್ಲಿ ಪುಣ್ಯಸ್ನಾನ ಮಾಡಿದ ಜನ
ರಾಯಚೂರಿನ ಕಾಕತೀಯ ಕಾಲೊನಿಯಲ್ಲಿ ಮನೆ ಮುಂದೆ ಬಿಡಿಸಲಾಗಿದ್ದ ಆಕರ್ಷಕ ರಂಗೋಲಿ
ರಾಯಚೂರಿನ ಕಾಕತೀಯ ಕಾಲೊನಿಯಲ್ಲಿ ಮನೆ ಮುಂದೆ ಬಿಡಿಸಲಾಗಿದ್ದ ಆಕರ್ಷಕ ರಂಗೋಲಿ
ರಾಯಚೂರಿನ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು
ರಾಯಚೂರಿನ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು
ಸಿರವಾರದಲ್ಲಿ ಸಂಕ್ರಾಂತಿ ಅಂಗವಾಗಿ ಮನೆ ಮುಂದೆ ರಂಗೋಲಿ ಬಿಡಿಸಿರುವುದು
ಸಿರವಾರದಲ್ಲಿ ಸಂಕ್ರಾಂತಿ ಅಂಗವಾಗಿ ಮನೆ ಮುಂದೆ ರಂಗೋಲಿ ಬಿಡಿಸಿರುವುದು
ಶಕ್ತಿನಗರ ಸಮೀಪದ ಕೃಷ್ಣಾ ನದಿಯಲ್ಲಿ ಜನ ಪುಣ್ಯಸ್ನಾನ ಮಾಡಿದರು
ಶಕ್ತಿನಗರ ಸಮೀಪದ ಕೃಷ್ಣಾ ನದಿಯಲ್ಲಿ ಜನ ಪುಣ್ಯಸ್ನಾನ ಮಾಡಿದರು
ಸಿಂಧನೂರು ತಾಲ್ಲೂಕಿನ ಮುಕ್ಕುಂದ ಗ್ರಾಮದ ಬಳಿಯ ತುಂಗಭದ್ರಾ ನದಿಯಲ್ಲಿ ಜನ ಪುಣ್ಯಸ್ನಾನ ಮಾಡಿದರು
ಸಿಂಧನೂರು ತಾಲ್ಲೂಕಿನ ಮುಕ್ಕುಂದ ಗ್ರಾಮದ ಬಳಿಯ ತುಂಗಭದ್ರಾ ನದಿಯಲ್ಲಿ ಜನ ಪುಣ್ಯಸ್ನಾನ ಮಾಡಿದರು
ಸಿಂಧನೂರಿನ ಪ್ರಶಾಂತ ನಗರದಲ್ಲಿ ಮಹಿಳೆಯರು ರಂಗೋಲಿ ಬಿಡಿಸಿದರು
ಸಿಂಧನೂರಿನ ಪ್ರಶಾಂತ ನಗರದಲ್ಲಿ ಮಹಿಳೆಯರು ರಂಗೋಲಿ ಬಿಡಿಸಿದರು
ಕವಿತಾಳ ಸಮೀಪದ ಕಡ್ಡೋಣಿ ತಿಮ್ಮಾಪುರ ನರ್ಸರಿ ಹತ್ತಿರ ಮಹಿಳೆಯರು ಭೋಜನ ಸವಿಯುತ್ತಿರುವುದು
ಕವಿತಾಳ ಸಮೀಪದ ಕಡ್ಡೋಣಿ ತಿಮ್ಮಾಪುರ ನರ್ಸರಿ ಹತ್ತಿರ ಮಹಿಳೆಯರು ಭೋಜನ ಸವಿಯುತ್ತಿರುವುದು
ಮಾನ್ವಿ ತಾಲ್ಲೂಕಿನ ಚೀಕಲಪರ್ವಿ ಗ್ರಾಮದ ತುಂಗಭದ್ರಾ ನದಿ ದಡದಲ್ಲಿ ಜನರು ಸಾಮೂಹಿಕವಾಗಿ ಭೋಜನ ಸವಿದರು
ಮಾನ್ವಿ ತಾಲ್ಲೂಕಿನ ಚೀಕಲಪರ್ವಿ ಗ್ರಾಮದ ತುಂಗಭದ್ರಾ ನದಿ ದಡದಲ್ಲಿ ಜನರು ಸಾಮೂಹಿಕವಾಗಿ ಭೋಜನ ಸವಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT