<p>ಮಾನ್ವಿ: ತಾಲ್ಲೂಕಿನ ನೀರಮಾನ್ವಿ ಹಾಗೂ ಪೋತ್ನಾಳ ಗ್ರಾಮಗಳಲ್ಲಿನ ಮೂರು ನಕಲಿ ಆಸ್ಪತ್ರೆಗಳಿಗೆ ಅಧಿಕಾರಿಗಳು ಬುಧವಾರ ದಾಳಿ ಮಾಡಿ ಜಪ್ತಿ ಮಾಡಿದ್ದಾರೆ.</p>.<p>ತಹಶೀಲ್ದಾರ್ ಭೀಮರಾಯ ರಾಮಸಮುದ್ರ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಶರಣಬಸವರಾಜಗೌಡ ಮತ್ತಿತರ ಅಧಿಕಾರಿಗಳು ನೀರಮಾನ್ವಿ ಗ್ರಾಮದಲ್ಲಿ ಒಂದು ಹಾಗೂ ಪೋತ್ನಾಳ್ ಗ್ರಾಮದಲ್ಲಿ ಎರಡು ನಕಲಿ ಆಸ್ಪತ್ರೆಗಳನ್ನು ಪರಿಶೀಲಿಸಿದರು.</p>.<p>ಆಸ್ಪತ್ರೆಯ ನೋಂದಣಿ, ವೈದ್ಯರ ಪದವಿ ಮತ್ತಿತರ ದಾಖಲೆಗಳನ್ನು ಪರಿಶೀಲಿಸಿದರು. ಆಸ್ಪತ್ರೆಗಳ ಅಕ್ರಮ ದೃಢಪಟ್ಟ ಹಿನ್ನೆಲೆಯಲ್ಲಿ ಜಪ್ತಿ ಮಾಡಿದರು.</p>.<p>ಜಿಲ್ಲಾ ಅಯುಷ್ ಅಧಿಕಾರಿ ಡಾ. ಶಂಕರಗೌಡ, ಜಿಲ್ಲಾ ಮಲೇರಿಯ ಅಧಿಕಾರಿ ಡಾ.ಚಂದ್ರಶೇಖರಯ್ಯಸ್ವಾಮಿ, ಪಿಐ ಸೋಮಶೇಖರ ಎಸ್. ಕೆಂಚರೆಡ್ಡಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260402-32-1451198344</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಾನ್ವಿ: ತಾಲ್ಲೂಕಿನ ನೀರಮಾನ್ವಿ ಹಾಗೂ ಪೋತ್ನಾಳ ಗ್ರಾಮಗಳಲ್ಲಿನ ಮೂರು ನಕಲಿ ಆಸ್ಪತ್ರೆಗಳಿಗೆ ಅಧಿಕಾರಿಗಳು ಬುಧವಾರ ದಾಳಿ ಮಾಡಿ ಜಪ್ತಿ ಮಾಡಿದ್ದಾರೆ.</p>.<p>ತಹಶೀಲ್ದಾರ್ ಭೀಮರಾಯ ರಾಮಸಮುದ್ರ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಶರಣಬಸವರಾಜಗೌಡ ಮತ್ತಿತರ ಅಧಿಕಾರಿಗಳು ನೀರಮಾನ್ವಿ ಗ್ರಾಮದಲ್ಲಿ ಒಂದು ಹಾಗೂ ಪೋತ್ನಾಳ್ ಗ್ರಾಮದಲ್ಲಿ ಎರಡು ನಕಲಿ ಆಸ್ಪತ್ರೆಗಳನ್ನು ಪರಿಶೀಲಿಸಿದರು.</p>.<p>ಆಸ್ಪತ್ರೆಯ ನೋಂದಣಿ, ವೈದ್ಯರ ಪದವಿ ಮತ್ತಿತರ ದಾಖಲೆಗಳನ್ನು ಪರಿಶೀಲಿಸಿದರು. ಆಸ್ಪತ್ರೆಗಳ ಅಕ್ರಮ ದೃಢಪಟ್ಟ ಹಿನ್ನೆಲೆಯಲ್ಲಿ ಜಪ್ತಿ ಮಾಡಿದರು.</p>.<p>ಜಿಲ್ಲಾ ಅಯುಷ್ ಅಧಿಕಾರಿ ಡಾ. ಶಂಕರಗೌಡ, ಜಿಲ್ಲಾ ಮಲೇರಿಯ ಅಧಿಕಾರಿ ಡಾ.ಚಂದ್ರಶೇಖರಯ್ಯಸ್ವಾಮಿ, ಪಿಐ ಸೋಮಶೇಖರ ಎಸ್. ಕೆಂಚರೆಡ್ಡಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260402-32-1451198344</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>