ದೇವಸ್ಥಾನಕ್ಕೆ ಭಕ್ತರು ಹೂ, ಕಾಯಿ, ಹಣ್ಣುಗಳನ್ನು ಪ್ಲಾಸ್ಟಿಕ್ ಚೀಲದಲ್ಲಿ ತರುವುದನ್ನು ಸಂಪೂರ್ಣವಾಗಿ ನಿಷೇಧಿಸಬೇಕು. ದೇವಸ್ಥಾನದಲ್ಲಿ ಮತ್ತು ಅಕ್ಕಪಕ್ಕದ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಬಳಕೆಗೆ ಸಂಬಂಧಿಸಿದಂತೆ ಜಾಗೃತಿ ಮೂಡಿಸಿ, ಪ್ಲಾಸ್ಟಿಕ್ ಚೀಲ ಬದಲು ಬಿದಿರಿನ ಪುಟ್ಟಿಗಳು ತರಲು ಉತ್ತೇಜನ ನೀಡಬೇಕು ಎಂದು ಹೇಳಿದರು.