ಸೋಮವಾರ, 2 ಮಾರ್ಚ್ 2026
×
ADVERTISEMENT

ರಾಜ್ಯ ಬಜೆಟ್: ರಾಯಚೂರು ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವ

Published : 2 ಮಾರ್ಚ್ 2026, 5:36 IST
Last Updated : 2 ಮಾರ್ಚ್ 2026, 5:36 IST
ADVERTISEMENT
ಫಾಲೋ ಮಾಡಿ
Comments
ಅತಿ ಹಿಂದುಳಿದಿರುವ ರಾಯಚೂರು ತಾಲ್ಲೂಕಿನ ಐತಿಹಾಸಿಕ ತಾಣಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬಜೆಟ್‌ನಲ್ಲಿ ವಿಶೇಷ ಅನುದಾನ ಕೊಡಬೇಕು. ಇದು ಗ್ರಾಮೀಣ ಕ್ರೇತ್ರದ ಅಭಿವೃದ್ಧಿಗೆ ಪೂರಕವಾಗಲಿದೆ.
ರಂಗನಾಥ ಪೊಲೀಸ್‌ ಪಾಟೀಲ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ 
ರಾಯಚೂರು ಬಹುಭಾಷಿಕ ಹಾಗೂ ಬಹು ಸಂಸ್ಕೃತಿಯ ಜಿಲ್ಲೆಯಾಗಿದೆ. ಐದು ವರ್ಷದ ಅವಧಿಯಲ್ಲಿ ಒಂದು ಬಾರಿಯಾದರೂ ರಾಯಚೂರು ಗಡಿಯಲ್ಲಿ ಗಡಿನಾಡು ಉತ್ಸವ ನಡೆಸಲು ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಅನುದಾನ ಮೀಸಲಿಡಬೇಕು.
ಭಗತರಾಜ ನಿಜಾಮಕಾರಿ ಗಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT