ಗುರುವಾರ, 22 ಜನವರಿ 2026
×
ADVERTISEMENT
ADVERTISEMENT

ಎಡದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ: 500 ಸ್ಥಳೀಯ ಕಲಾವಿದರಿಗೆ ಅವಕಾಶ-DC

Published : 22 ಜನವರಿ 2026, 5:16 IST
Last Updated : 22 ಜನವರಿ 2026, 5:16 IST
ಫಾಲೋ ಮಾಡಿ
Comments
ರಾಯಚೂರು ಉತ್ಸವದ ಅಂಗವಾಗಿ ರಾಯಚೂರಿನ ಲಿಂಗಸುಗೂರು ರಸ್ತೆಯಲ್ಲಿ ಗೋಡೆಗಳ ಮೇಲೆ ಗದಗಿನ ಕಲಾವಿದರು ಮುದಗಲ್‌ ಕೋಟೆಯ ಅವಶೇಷದ ಚಿತ್ರ ಬಿಡಿಸಿರುವುದು
ರಾಯಚೂರು ಉತ್ಸವದ ಅಂಗವಾಗಿ ರಾಯಚೂರಿನ ಲಿಂಗಸುಗೂರು ರಸ್ತೆಯಲ್ಲಿ ಗೋಡೆಗಳ ಮೇಲೆ ಗದಗಿನ ಕಲಾವಿದರು ಮುದಗಲ್‌ ಕೋಟೆಯ ಅವಶೇಷದ ಚಿತ್ರ ಬಿಡಿಸಿರುವುದು
ರಾಯಚೂರು ಉತ್ಸವ
ರಾಯಚೂರು ಉತ್ಸವ
ಗಾಯನ ಕಾರ್ಯಕ್ರಮ
‘ಖ್ಯಾತ ಗಾಯಕ ವಿಜಯ್‌ ಪ್ರಕಾಶ್ ಸಂಜಿತ್ ಹೆಗಡೆ ರಾಜೇಶ ಕೃಷ್ಣನ್‌ ಅವರಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಂತರರಾಷ್ಟ್ರೀಯ ಕಲಾವಿದ ಕ್ಲಾರಿಯೋನೆಟ್ ವಾದಕ ಪಂಡಿತ್ ನರಸಿಂಹಲು ವಡವಾಟಿ ಪ್ರದರ್ಶನ ನೀಡಲಿದ್ದಾರೆ’ ಎಂದು ತಿಳಿಸಿದರು. ‘ಹೆಲಿಕಾಪ್ಟರ್‌ನಲ್ಲಿ ಸಂಚರಿಸಲು ಜನ ಸಾಮಾನ್ಯರಿಗೆ ಅವಕಾಶ ಮಾಡಿಕೊಡ ಲಾಗಿದೆ. ₹4500 ಪಾವತಿಸಿ ಒಂದು ತಾಸು ಸಂಚರಿಸಬಹುದಾಗಿದೆ. ಆನ್‌ಲೈನ್‌ ಬುಕ್ಕಿಂಗ್‌ ವ್ಯವಸ್ಥೆ ಮಾಡಲಾಗುತ್ತಿದೆ’ ಎಂದು ಹೇಳಿದರು.
ಪೋಸ್ಟರ್ ಬಿಡುಗಡೆ
ರಾಯಚೂರು: ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ–2026ರ ಕಾರ್ಯಕ್ರಮಗಳ ವೇಳಾಪಟ್ಟಿ, ಬ್ಯಾನರ್, ಪೋಸ್ಟರ್, ಬಲೂನ್, ಕರಪತ್ರ, ಪಾಸ್ ಹಾಗೂ ಸಾಮಾಜಿಕ ಜಾಲತಾಣ ಬಿಡುಗಡೆ ಕಾರ್ಯಕ್ರಮ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು.ಸಣ್ಣ ನೀರಾವರಿ ಸಚಿವ ಎನ್‌.ಎಸ್‌.ಬೋಸರಾಜು ಅವರು ಜಿಲ್ಲಾ ಉತ್ಸವದ ಪೋಸ್ಟರ್ ಹಾಗೂ ವೇಳಾಪಟ್ಟಿ ಬಿಡುಗಡೆ ಮಾಡಿ ಮಾತನಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT