ಬುಧವಾರ, 17 ಜೂನ್ 2026
×
ADVERTISEMENT

ರಾಯಚೂರು: ಕಮಲಾಪುರ ಗ್ರಾಮದಲ್ಲಿ ಕುಡಿಯುವ ನೀರಿಗೆ ಪರದಾಟ

ನರಸಪ್ಪ ನಾಯಕ ಹುಡೇದ್
Published : 22 ಮೇ 2026, 0:15 IST
Last Updated : 22 ಮೇ 2026, 0:15 IST
ADVERTISEMENT
ಫಾಲೋ ಮಾಡಿ
Comments
ದೂರದಿಂದ ನೀರು ಹೊತ್ತು ತಂದು ದಿನ ಸಾಗಿಸುತ್ತಿದ್ದೇವೆ. ಆದರೆ ನಮ್ಮ ಸಂಕಷ್ಟ ಕೇಳಲು ಜಿಲ್ಲೆಯಲ್ಲಿ ಯಾರಿಗೂ ಸಮಯವಿಲ್ಲ
ನಜೀರ್ ಸಾಬ್, ಗ್ರಾಮಸ್ಥ
ಗ್ರಾಮದಲ್ಲಿ ಕೆರೆ ಇದ್ದರೂ ಶುದ್ಧೀಕರಿಸಿ ನೀರು ಪೂರೈಕೆ ಮಾಡಲು ಪಂಚಾಯಿತಿ ಮುಂದಾಗುತ್ತಿಲ್ಲ. ಕೂಡಲೇ ಜಿಲ್ಲಾ ಮಟ್ಟದ ಅಧಿಕಾರಿಗಳು ಕೆರೆ ಶುದ್ಧೀಕರಿಸಿ ನೀರು ಪೂರೈಕೆ ಮಾಡಲು ಮುಂದಾಗಬೇಕು
ವಸಂತಕುಮಾರ ನಾಯಕ, ಗ್ರಾಮಸ್ಥ
ರಾಯಚೂರು ತಾಲ್ಲೂಕಿನ ಕಮಲಾಪುರ ಗ್ರಾಮಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ, ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಿ ಸಮರ್ಪಕವಾಗಿ ನೀರು ಸರಬರಾಜು ಮಾಡುವಂತೆ ಕ್ರಮ ಕೈಗೊಳ್ಳಲಾಗುವುದು 
ಚಂದ್ರಶೇಖರ ಪವಾರ್, ರಾಯಚೂರು ತಾ.ಪಂ ಇಒ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT