ಎನ್.ಎಫ್.ಎಸ್.ಎ. ಅಡಿಯಲ್ಲಿ ಪಡಿತರದಾರರಿಗೆ ಒಂದು ಕೆ.ಜಿ. ಅಕ್ಕಿಗೆ ₹ 3, ಗೋಧಿಗೆ ₹ 2 ನಿಗದಿಗೊಳಿಸಿ ಸರ್ಕಾರ ಒಂದು ತಿಂಗಳಿಗೆ ಪಿ.ಡಿ.ಎಸ್ . ಫಲಾನುಭವಿಗಳಿಗೆ 5 ಕೆ.ಜಿ. ಅಕ್ಕಿ ಮತ್ತು 1 ಕೆ.ಜಿ. ದ್ವಿದಳ ಧಾನ್ಯವನ್ನು ಕೊಡುತ್ತದೆ ಇದರಿಂದ ಬಡವರಿಗೆ ಅನುಕೂಲವಾಗಿದೆ. ಈ ಮಹತ್ವದ ಯೋಜನೆಯನ್ನು ತಕ್ಷಣವೇ ಕರ್ನಾಟಕ ರಾಜ್ಯದಲ್ಲೂ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು. ಪಕ್ಷದ ಜಿಲ್ಲಾಧ್ಯಕ್ಷ ಆಶಾರೆಡ್ಡಿ, ರಂಗಪ್ಪ ಮತ್ತಿತರರು ಇದ್ದರು.