<p><strong>ರಾಯಚೂರು: </strong>ಕೊರೊನಾ ಲಾಕಡೌನ್ನಿಂದ ಕಷ್ಟದಲ್ಲಿರುವ ರೈತರಿಗೆ ಉಚಿತ ಬೀಜ, ಗೊಬ್ಬರವನ್ನು ಪೂರೈಸಬೇಕು ಹಾಗೂ ಸರ್ಕಾರ ಸಣ್ಣ, ಅತಿ ಸಣ್ಣ ರೈತರಿಗೆ ಆರ್ಥಿಕ ಸಹಾಯಕ್ಕಾಗಿ ಘೋಷಿಸಲಾದ ಪರಿಹಾರವನ್ನು ತಕ್ಷಣವೇ ನೀಡಬೇಕು ಎಂದು ಕರ್ನಾಟಕ ಪಿಂಜಾರ, ನದಾಫ, ಮನ್ಸೂರಿ ಸಂಘಗಳ ಮಹಾಮಂಡಳಿ ಪದಾಧಿಕಾರಿಗಳು ಸೋಮವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.</p>.<p>2019-20 ರಲ್ಲಿ ಹಿಂಗಾರು ಬೆಳೆಗಳಿಗೆ ತುಂಬಿದ ಬೆಳೆವಿಮಾ ಹಣ ಇನ್ನೂ ಪಾವತಿಯಾಗಿಲ್ಲ. ತಕ್ಷಣ ರೈತರಿಗೆ ಬೆಳೆವಿಮಾ ನೀಡಬೇಕು. ವಿವಿಧ ಯೋಜನೆಯಡಿ ಫಲಾನುಭವಿಗಳಿಗೆ ತೊಡಕಾಗಿರುವ ಸಮಸ್ಯೆ ಪರಿಶೀಲಿಸಿ ತಕ್ಷಣ ಪರಿಹಾರ ಸಿಗುವಂತೆ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದರು.</p>.<p>ಈ ವೇಳೆ ಸಂಘದ ರಾಜ್ಯಾಧ್ಯಕ್ಷ ಡಾ. ಅಬ್ದುಲ್ ರಝಾಕ ನದಾಫ, ಜಿಲ್ಲಾ ಘಟಕದ ಅಧ್ಯಕ್ಷ ಬಾಬಾ ಕಲ್ಮಲ್, ಕಾಸಿಂಸಾಬ್ ಯಳ್ಳಿಮನಿ, ಹುಸೇನಸಾಬ ನದಾಫ್, ಡಾ. ದಾವಲಸಾಬ್ ತೋಟದ್, ತಾಜುದ್ದೀನ್ ಜಹಗೀರದಾರ್, ನವೀನ್ ಕುರಹಟ್ಟಿ, ರಾಜಮಹಮ್ಮದ್ ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ಕೊರೊನಾ ಲಾಕಡೌನ್ನಿಂದ ಕಷ್ಟದಲ್ಲಿರುವ ರೈತರಿಗೆ ಉಚಿತ ಬೀಜ, ಗೊಬ್ಬರವನ್ನು ಪೂರೈಸಬೇಕು ಹಾಗೂ ಸರ್ಕಾರ ಸಣ್ಣ, ಅತಿ ಸಣ್ಣ ರೈತರಿಗೆ ಆರ್ಥಿಕ ಸಹಾಯಕ್ಕಾಗಿ ಘೋಷಿಸಲಾದ ಪರಿಹಾರವನ್ನು ತಕ್ಷಣವೇ ನೀಡಬೇಕು ಎಂದು ಕರ್ನಾಟಕ ಪಿಂಜಾರ, ನದಾಫ, ಮನ್ಸೂರಿ ಸಂಘಗಳ ಮಹಾಮಂಡಳಿ ಪದಾಧಿಕಾರಿಗಳು ಸೋಮವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.</p>.<p>2019-20 ರಲ್ಲಿ ಹಿಂಗಾರು ಬೆಳೆಗಳಿಗೆ ತುಂಬಿದ ಬೆಳೆವಿಮಾ ಹಣ ಇನ್ನೂ ಪಾವತಿಯಾಗಿಲ್ಲ. ತಕ್ಷಣ ರೈತರಿಗೆ ಬೆಳೆವಿಮಾ ನೀಡಬೇಕು. ವಿವಿಧ ಯೋಜನೆಯಡಿ ಫಲಾನುಭವಿಗಳಿಗೆ ತೊಡಕಾಗಿರುವ ಸಮಸ್ಯೆ ಪರಿಶೀಲಿಸಿ ತಕ್ಷಣ ಪರಿಹಾರ ಸಿಗುವಂತೆ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದರು.</p>.<p>ಈ ವೇಳೆ ಸಂಘದ ರಾಜ್ಯಾಧ್ಯಕ್ಷ ಡಾ. ಅಬ್ದುಲ್ ರಝಾಕ ನದಾಫ, ಜಿಲ್ಲಾ ಘಟಕದ ಅಧ್ಯಕ್ಷ ಬಾಬಾ ಕಲ್ಮಲ್, ಕಾಸಿಂಸಾಬ್ ಯಳ್ಳಿಮನಿ, ಹುಸೇನಸಾಬ ನದಾಫ್, ಡಾ. ದಾವಲಸಾಬ್ ತೋಟದ್, ತಾಜುದ್ದೀನ್ ಜಹಗೀರದಾರ್, ನವೀನ್ ಕುರಹಟ್ಟಿ, ರಾಜಮಹಮ್ಮದ್ ಇದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>