ರಾಯಚೂರು ಕೃಷಿ ವಿಶ್ವವಿದ್ಯಾಲಯದ ಕ್ವಾರಂಟೈನ್ ಕೇಂದ್ರಕ್ಕೆ ಕಾನ್ ಸ್ಟೇಬಲ್ ಗಳನ್ನು ನಿಯೋಜಿಸಲಾಗಿತ್ತು.
ಮಹಾರಾಷ್ಟ್ರದಿಂದ ಬಂದಿದ್ದ ಜನರು ಈ ಕ್ವಾರಂಟೈನ್ ಕೇಂದ್ರದಲ್ಲಿದ್ದರು. ಅಧಿಕೃತ ಮಾಹಿತಿ ಘೋಷಣೆ ಬಾಕಿ ಇದೆ.
ಈ ಮೊದಲು ದೇವದುರ್ಗ ಪೊಲೀಸ್ ಠಾಣೆಯ ಕಾನ್ ಸ್ಟೇಬಲ್ ಒಬ್ಬರಿಗೆ ಕೋವಿಡ್ ದೃಢವಾಗಿತ್ತು. ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.