ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಲಿಕಲ್ಲು ಮಳೆ: ಭತ್ತ ಹಾನಿ

Last Updated 7 ಏಪ್ರಿಲ್ 2020, 7:28 IST
ಅಕ್ಷರ ಗಾತ್ರ
ADVERTISEMENT
""

ರಾಯಚೂರು: ಜಿಲ್ಲೆಯ ಮಸ್ಕಿ‌ ತಾಲ್ಲೂಕಿನ ಮಾರಲದಿನ್ನಿ, ಕಾಟಗಲ್, ಉಸ್ಕಿಹಾಳ, ಬೆಲ್ಲದಮರಡಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಸೋಮವಾರ ರಾತ್ರಿ ಆಲಿಕಲ್ಲು ಮಳೆ ಸುರಿದಿದ್ದು, ಕೊಯ್ಲು ಹಂತದಲ್ಲಿದ್ದ ನೂರಾರು ಎಕರೆ ಭತ್ತ ಹಾಳಾಗಿದೆ.

ಮಸ್ಕಿ ನಾಲಾ ಅಚ್ಚುಕಟ್ಟು ಪ್ರದೇಶಗಳಲ್ಲಿ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಭತ್ತ ನೆಲಕಚ್ಚಿದೆ. ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT