<p><strong>ರಾಯಚೂರು:</strong>ಜಿಲ್ಲೆಯಾದ್ಯಂತ ಮಂಗಳವಾರ ಬೆಳಿಗ್ಗೆಯಿಂದಲೇ ಮೋಡ ಮುಸುಕಿದ ವಾತಾವರಣ ಕಂಡುಬಂತು. ರಾಯಚೂರು ತಾಲ್ಲೂಕಿನಲ್ಲಿ ಸಂಜೆ ಅರ್ಧ ಗಂಟೆ ಮಳೆ ಸುರಿಯಿತು.</p>.<p>ಮಾನ್ವಿ ಮತ್ತು ದೇವದುರ್ಗ ತಾಲ್ಲೂಕುಗಳಲ್ಲಿ ತುಂತುರು ಮಳೆ ಬಿದ್ದಿದೆ. ಸಿಂಧನೂರು, ಸಿರವಾರ, ಮಸ್ಕಿ ಹಾಗೂ ಲಿಂಗಸುಗೂರು ತಾಲ್ಲೂಕುಗಳಲ್ಲಿ ಮೋಡಗಳು ದಟ್ಟವಾಗಿದ್ದರೂ ಮಳೆ ಬೀಳಲಿಲ್ಲ.</p>.<p>ಜಿಲ್ಲೆಯಾದ್ಯಂತ ರೈತರು ಮುಂಗಾರು ಬಿತ್ತನೆ ಮಾಡಿದ್ದು, ಮಳೆಯಿಂದ ಬೆಳೆಗಳಿಗೆ ಅನುಕೂಲಕರವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong>ಜಿಲ್ಲೆಯಾದ್ಯಂತ ಮಂಗಳವಾರ ಬೆಳಿಗ್ಗೆಯಿಂದಲೇ ಮೋಡ ಮುಸುಕಿದ ವಾತಾವರಣ ಕಂಡುಬಂತು. ರಾಯಚೂರು ತಾಲ್ಲೂಕಿನಲ್ಲಿ ಸಂಜೆ ಅರ್ಧ ಗಂಟೆ ಮಳೆ ಸುರಿಯಿತು.</p>.<p>ಮಾನ್ವಿ ಮತ್ತು ದೇವದುರ್ಗ ತಾಲ್ಲೂಕುಗಳಲ್ಲಿ ತುಂತುರು ಮಳೆ ಬಿದ್ದಿದೆ. ಸಿಂಧನೂರು, ಸಿರವಾರ, ಮಸ್ಕಿ ಹಾಗೂ ಲಿಂಗಸುಗೂರು ತಾಲ್ಲೂಕುಗಳಲ್ಲಿ ಮೋಡಗಳು ದಟ್ಟವಾಗಿದ್ದರೂ ಮಳೆ ಬೀಳಲಿಲ್ಲ.</p>.<p>ಜಿಲ್ಲೆಯಾದ್ಯಂತ ರೈತರು ಮುಂಗಾರು ಬಿತ್ತನೆ ಮಾಡಿದ್ದು, ಮಳೆಯಿಂದ ಬೆಳೆಗಳಿಗೆ ಅನುಕೂಲಕರವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>