ವಕ್ಫ್ ಮಂಡಳಿ ಅಧ್ಯಕ್ಷ ಮಹ್ಮದ್ ಮೌಲಾನಾ ಫರೀದ್ ಖಾನ್, ಸದಾರ್ ಬಜಾರ್ ಪೊಲೀಸ್ ಠಾಣೆಯ ಅಧಿಕಾರಿ ಉಮೇಶ ಕಾಂಬ್ಳೆ, ಮಹಿಳಾ ಪೊಲೀಸ್ ಠಾಣೆ ಅಧಿಕಾರಿ ಸಂತೋಷ ಹಳ್ಳೂರು, ಜೆಸ್ಕಾಂ ಇಲಾಖೆಯ ಸಹಾಯಕ ಎಂಜಿನಿಯರ್ ಸೂಗುರಯ್ಯ ಸ್ವಾಮಿ, ಅಗ್ನಿಶಾಮಕ ದಳದ ಅಧಿಕಾರಿ ಖಾಸಿಂ ಸಾಬ್, ನೇತಾಜಿ ಪೊಲೀಸ್ ಠಾಣೆಯ ಪಿಎಸ್ಐ ಚಂದ್ರಪ್ಪ, ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯ ಪಿಎಸ್ಐ ಅಮಿತಾ ರಾಮ, ಪಶ್ಚಿಮ ಪೊಲೀಸ್ ಠಾಣೆಯ ಪಿಎಸ್ಐ ಶಾಂತಮೂರ್ತಿ, ಸಾಂಚಾರಿ ಪೊಲೀಸ್ ಠಾಣೆಯ ಅಧಿಕಾರಿ ವೆಂಕಟೇಶ ಉಪಸ್ಥಿತರಿದ್ದರು.