ದೈವದ ಕಟ್ಟೆವರೆಗೆ ರಥ ಎಳೆದು ವಾಪಸ್ ದೇವಸ್ಥಾನಕ್ಕೆ ತರಲಾಯಿತು. ಗಚ್ಚಿನ ಮಠದ ವರರುದ್ರಮುನಿ ಸ್ವಾಮೀಜಿ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್, ಪುರಸಭೆ ಅಧ್ಯಕ್ಷೆ ವಿಜಯಲಕ್ಷ್ಮೀ ಬಿ. ಪಾಟೀಲ, ಉಪಾಧ್ಯಕ್ಷೆ ಕವಿತಾ ಎಂ.ಮಾಟೂರು, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಶಿವಣ್ಣ ನಾಯಕ ಸೇರಿದಂತೆ ಮುಖಂಡರು ಹಾಗೂ ಅಧಿಕಾರಿಗಳು ಇದ್ದರು.