ರಥೋತ್ಸವದಲ್ಲಿ ಶಾಸಕ ಆರ್.ಬಸನಗೌಡ ತುರ್ವಿಹಾಳ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ, ದೇವಸ್ಥಾನ ಸಮಿತಿ ಮುಖಂಡ ಕೆ.ವೀರನಗೌಡ, ಮ ಹಾದೇವಪ್ಪಗೌಡ ಪೊಲೀಸ್ ಪಾಟೀಲ, ಎಚ್.ಬಿ.ಮುರಾರಿ, ಸದಸ್ಯರು ಹಾಗೂ ಮುಖಂಡರು ಸೇರಿ ಸುತ್ತಮುತ್ತಲ ಗ್ರಾಮಗಳ ಜನ ಭಾಗವಹಿಸಿದ್ದರು.ಸಿಪಿಐ ಸಂಜೀವ್ ಬಳಿಗಾರ, ಪಿಎಸ್ಐ ಸಿದ್ಧರಾಮ ಬಿದರಾಣಿ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.