ಪ್ರಚಾರ ಹಾಗೂ ಎಐಸಿಸಿ–ಕೆಪಿಸಿಸಿ ನೀಡುವ ಜವಾಬ್ದಾರಿಗಳನ್ನು ನಿರ್ವಹಿಸಲು ಈಗಾಗಲೇ ಸಂಯೋಜಕರನ್ನು ನೇಮಿಸಲಾಗಿದೆ. ಅವರ ಸಹಕಾರದೊಂದಿಗೆ ಚುನಾವಣಾ ಆಯೋಗ, ಮಾಧ್ಯಮ, ಪ್ರಚಾರ ವೈಖರಿ, ಸಾಮಾಜಿಕ ಜಾಲತಾಣ, ಲೋಕಸಭಾ ಕ್ಷೇತ್ರದಲ್ಲಿ ನಡೆಯುವ ದಿನನಿತ್ಯದ ಚಟುವಟಿಕೆಗಳ ವರದಿಯನ್ನು ಎಐಸಿಸಿ ಹಾಗೂ ಕೆಪಿಸಿಸಿಗೆ ನೀಡಲು ಇವರನ್ನು ನೇಮಕ ಮಾಡಿ ಜಿ.ಸಿ.ಚಂದ್ರಶೇಖರ ಅವರು ಆದೇಶ ಹೊರಡಿಸಿದ್ದಾರೆ.