ಸೌಲಭ್ಯಗಳ ಕೊರತೆ ಮಧ್ಯೆಯೂ ವಿಭ್ಯಾಬ್ಯಾಸ ಮಾಡುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ನಗರದ ವಿದ್ಯಾರ್ಥಿಗಳಿಗೆ ಪೈಪೋಟಿ ನೀಡುತ್ತಿದ್ದಾರೆ. ಓದುವುದಕ್ಕೆ ಸೌಲಭ್ಯಗಳು ಮುಖ್ಯವಾಗುವುದಿಲ್ಲ. ದೃಢವಾದ ನಿರ್ಧಾರ, ಮನಸ್ಸು ಮಾಡಬೇಕು. ಇದಕ್ಕಾಗಿ ಪಾಲಕರು, ಶಿಕ್ಷಕರು ಸದಾಕಾಲ ಪ್ರೋತ್ಸಾಹಿಸುವ ಕೆಲಸ ಮುಂದುವರಿಸಬೇಕು ಎಂದು ತಿಳಿಸಿದರು.