ಗ್ರಾಮದ ಜನತೆಗೆ ಸುಸಜ್ಜಿತ ರಸ್ತೆ, ವಿದ್ಯುತ್ ಪೂರೈಕೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಸೇರಿ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸುವ ಗುರಿ ಹೊಂದಿದ್ದಾರೆ. ತಮ್ಮ ಸಾಮಾಜಿಕ ಸೇವಾ ಕಾರ್ಯಕ್ಕೆ ಬಸವ ಐಟಿಐ ಕಾಲೇಜು ಪ್ರಾಂಶುಪಾಲ ತಿಪ್ಪಣ್ಣ ಎಂ.ಹೊಸಮನಿ ಮತ್ತು ಗ್ರಾಮದ ಗೆಳೆಯರ ಪ್ರೋತ್ಸಾಹ ಕಾರಣ ಎಂದು ಬಸವರಾಜ ತಿಳಿಸಿದ್ದಾರೆ.