ಶಿರಸ್ತೇದಾರ್ ಅಂಬಾದಾಸ್ ಮನವಿ ಪತ್ರ ಸ್ವೀಕರಿಸಿದರು. ಜಿಲ್ಲಾ ಘಟಕದ ಗೌರವಾಧ್ಯಕ್ಷ ಬಸವರಾಜ ಕಂದಗಲ್, ತಾಲ್ಲೂಕು ಘಟಕ ಕಾರ್ಯಾಧ್ಯಕ್ಷ ಚಿಕ್ಕೋರಪ್ಪ ತುರ್ವಿಹಾಳ, ಮುಖಂಡರಾದ ನಾಗರಾಜ ಹೆಡಗಿನಾಳ, ಹನುಮಂತಪ್ಪ ಹಂಪನಾಳ, ಮಲ್ಲಿಕಾರ್ಜುನ ಹತ್ತಿಗುಡ್ಡ, ಅಯ್ಯಪ್ಪ ಪಗಡದಿನ್ನಿ, ಹನುಮೇಶ ಧುಮತಿ, ಹಲ್ಲೇಶ ವಿರುಪಾಪುರ, ಸತ್ಯಪ್ಪ ತುರ್ವಿಹಾಳ, ಕಾಡಪ್ಪ ಬೇರಿಗಿ, ಕೊಟೇಶ ಸೂಲಂಗಿ, ಮುತ್ತುಸಾಗರ, ಪೂಜಪ್ಪ, ಹನುಮಂತ ಗೋನವಾರ, ಮಲ್ಲಿಕಾರ್ಜುನ ದೀನಸಮುದ್ರ ಇದ್ದರು.