ಮೌನೇಶ ತಾತಾ, ಚಂದ್ರಮೌನೇಶ ತಾತಾ, ವೀರಭದ್ರಪ್ಪ ತಾತಾ, ಪಂಪನಗೌಡ, ಅಮರಪ್ಪ ಗುಡದೂರು, ಅಮರೇಶ ತಾವರಗೇರಿ, ಚಿನ್ನನಗೌಡ ಗೋನಾಳ, ಬಸವರಾಜ ನಾಯಿಕೋಡೆ, ಮಹಾಂತೇಶ ಪಾಟೀಲ, ಮಲ್ಲನಗೌಡ, ಭೂದಾನಿ ಮಲ್ಲಪ್ಪ ನಾಯಿಕೋಡಿ, ಸುರೇಶ ಪಲ್ಲೇದ್ ಹಾಗೂ ಇತರರು ಉಪಸ್ಥಿತರಿದ್ದರು.
ಭೂ ದಾನಿಗೆ ಸನ್ಮಾನ
ಮಸ್ಕಿ ಪಂಚಮಸಾಲಿ ಸಮಾಜಕ್ಕೆ ಅರ್ಧ ಎಕರೆ ಭೂಮಿ ದಾನ ಮಾಡಿದ ಮಲ್ಲಪ್ಪ ನಾಯಿಕೋಡಿ ಮತ್ತು ಅವರ ಪತ್ನಿಯನ್ನು ಬಸವಜಯ ಮೃತ್ಯುಂಜಯ ಸ್ವಾಮೀಜಿ ಸಂಸದ ಕರಡಿ ಸಂಗಣ್ಣ ಸೇರಿದಂತೆ ಅನೇಕ ಮುಖಂಡರು ಸಮಾಜದ ಪರವಾಗಿ ಸನ್ಮಾನಿಸಿದರು.