<p><strong>ಹಟ್ಟಿ ಚಿನ್ನದ ಗಣಿ:</strong> ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಅವರಿಗೆ ಎಐಟಿಯುಸಿ ಮತ್ತು ಸಿಬ್ಬಂದಿ ಮತ್ತು ಕಾರ್ಮಿಕ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.</p>.<p>ಹಟ್ಟಿ ಪಟ್ಟಣದ ಸುತ್ತಮುತ್ತಲಿನ ಪ್ರದೇಶದ ಯುವಕರನ್ನು ಕ್ಯಾಷ್ಯುವೆಲ್ ಟ್ರೇನಿ ಎಂದು ನೇಮಕ ಮಾಡಿಕೊಳ್ಳಬೇಕು. ಹಟ್ಟಿ ಪಟ್ಟಣದ ಸುತ್ತಲಿನ 14 ನಿಕ್ಷೇಪ ಇರುವ ಬ್ಲಾಕ್ ಪ್ರಾರಂಭವಾದರೆ ಉದ್ಯೋಗ ಅವಕಾಶ ಈ ಭಾಗದ ಜನರಿಗೆ ಉದ್ಯೋಗ ಸಿಗಲಿದೆ. ಅದಕ್ಕಾಗಿ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.</p>.<p>ಗಣಿ ಕಂಪನಿಯಲ್ಲಿ ಹೊರಗುತ್ತಿಗೆ ಪದ್ಧತಿ ರದ್ದುಪಡಿಸಬೇಕು. ಹೊರಗುತ್ತಿಗೆ ಪದ್ಧತಿಯಿಂದ ಸ್ದಳೀಯರಿಗೆ ಅನ್ಯಾಯ ಆಗುತ್ತಿದೆ. ಹಾಗಾಗಿ ಸರ್ಕಾರ ಕಾರ್ಮಿಕರಿಗೆ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.</p>.<p>ಈ ವೇಳೆ ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ಅಧ್ಯಕ್ಷ ಎಂ.ಶಫಿ, ಎಐಟಿಯುಸಿ ಸಂಘದ ಅಧ್ಯಕ್ಷ ಶಾಂತಪ್ಪ ಆನ್ವರಿ ಪದಾಧಿಕಾರಿಗಳಾದ ಸಿದ್ದಪ್ಪ ಮುಡಂರಗಿ, ಮೌನುದ್ದಿನ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಟ್ಟಿ ಚಿನ್ನದ ಗಣಿ:</strong> ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿ ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಅವರಿಗೆ ಎಐಟಿಯುಸಿ ಮತ್ತು ಸಿಬ್ಬಂದಿ ಮತ್ತು ಕಾರ್ಮಿಕ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.</p>.<p>ಹಟ್ಟಿ ಪಟ್ಟಣದ ಸುತ್ತಮುತ್ತಲಿನ ಪ್ರದೇಶದ ಯುವಕರನ್ನು ಕ್ಯಾಷ್ಯುವೆಲ್ ಟ್ರೇನಿ ಎಂದು ನೇಮಕ ಮಾಡಿಕೊಳ್ಳಬೇಕು. ಹಟ್ಟಿ ಪಟ್ಟಣದ ಸುತ್ತಲಿನ 14 ನಿಕ್ಷೇಪ ಇರುವ ಬ್ಲಾಕ್ ಪ್ರಾರಂಭವಾದರೆ ಉದ್ಯೋಗ ಅವಕಾಶ ಈ ಭಾಗದ ಜನರಿಗೆ ಉದ್ಯೋಗ ಸಿಗಲಿದೆ. ಅದಕ್ಕಾಗಿ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.</p>.<p>ಗಣಿ ಕಂಪನಿಯಲ್ಲಿ ಹೊರಗುತ್ತಿಗೆ ಪದ್ಧತಿ ರದ್ದುಪಡಿಸಬೇಕು. ಹೊರಗುತ್ತಿಗೆ ಪದ್ಧತಿಯಿಂದ ಸ್ದಳೀಯರಿಗೆ ಅನ್ಯಾಯ ಆಗುತ್ತಿದೆ. ಹಾಗಾಗಿ ಸರ್ಕಾರ ಕಾರ್ಮಿಕರಿಗೆ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.</p>.<p>ಈ ವೇಳೆ ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದ ಅಧ್ಯಕ್ಷ ಎಂ.ಶಫಿ, ಎಐಟಿಯುಸಿ ಸಂಘದ ಅಧ್ಯಕ್ಷ ಶಾಂತಪ್ಪ ಆನ್ವರಿ ಪದಾಧಿಕಾರಿಗಳಾದ ಸಿದ್ದಪ್ಪ ಮುಡಂರಗಿ, ಮೌನುದ್ದಿನ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>