ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗವಿಕಲರ ಕುಂದುಕೊರತೆ ಸಭೆ ನಡೆಸಲು ಮನವಿ

Last Updated 5 ಜೂನ್ 2019, 15:39 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲಾಮಟ್ಟದ ಅಂಗವಿಕಲರ ಕುಂದುಕೊರತೆ ಸಭೆಯನ್ನು ಮಾಡಬೇಕು ಎಂದು ಒತ್ತಾಯಿಸಿ ಹೈದರಾಬಾದ್ ಕರ್ನಾಟಕ ವಿಕಲಚೇತನರ ಹೋರಾಟ ಸಮಿತಿ ಸದಸ್ಯರು ಜಿಲ್ಲಾಧಿಕಾರಿಗೆ ಈಚೆಗೆ ಮನವಿ ಸಲ್ಲಿಸಿದರು.

ಕಳೆದ ಒಂದು ವರ್ಷದಿಂದ ಕುಂದುಕೊರತೆ ಸಭೆಯನ್ನು ವಿಕಲಚೇತನರ ಕಲ್ಯಾಣ ಇಲಾಖೆ ಅಧಿಕಾರಿ ತೆಗೆದುಕೊಂಡಿಲ್ಲ. ಮೂರು ತಿಂಗಳಿಗೊಮ್ಮೆ ಸಭೆಗಳು ನಡೆಸಬೇಕು ಎಂಬ ಸರ್ಕಾರದ ಆದೇಶವಿದ್ದರೂ, ಸಭೆ ನಿಗದಿ ಪಡಿಸುತ್ತಿಲ್ಲ. ಆದ್ದರಿಂದ, ತಾವಾದರೂ ಸಭೆ ನಡೆಸಿ ಕುಂದುಕೊರತೆ ಬಗೆಹರಿಸಬೇಕು ಎಂದು ಆಗ್ರಹಿಸಿದರು.

ಅಧ್ಯಕ್ಷ ಮೊಹಮ್ಮದ ಅಹಮದ್‌ ಹಾಗೂ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT