‘ಗ್ರಾಮ ವಾಸ್ತವ್ಯ ಒಂದು ಉತ್ತಮ ಕಾರ್ಯಕ್ರಮ, ತಾಲ್ಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳು ಗ್ರಾಮದಲ್ಲಿಯೇ ವಾಸ್ತವ್ಯ ಹೂಡಿ ವಿವಿಧ ಯೋಜನೆಗಳನ್ನು ಜನರಿಗೆ, ಕಡು ಬಡವರಿಗೆ ನ್ಯಾಯಯುತವಾಗಿ ತಲುಪಿಸಬೇಕು, ಜನ ಸಾಮಾನ್ಯರು ಕೆಲಸ ಕಾರ್ಯಗಳಿಗೆ ಕಚೇರಿಗೆ ಬಂದಾಗ ಗೊಳಾಡಿಸದೇ ಅವರ ಕೆಲಸ ಮಾಡುವ ಮೂಲಕ ಯೋಜನಗಳ ಲಾಭ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು’ ಎಂದರು.