ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮುದ್ದಾಪೂರ, ಕಿಸಾನ್ ಸೆಲ್ ಘಟಕದ ತಾಲ್ಲೂಕು ಅಧ್ಯಕ್ಷ ಮೈಬುಸಾಬ ಮುದ್ದಾಪೂರ, ಮುಖಂಡ ಶ್ರೀಶೈಲಪ್ಪ ಬ್ಯಾಳಿ, ಕೆಪಿಸಿಸಿ ಸದಸ್ಯ ಎಚ್.ಬಿ.ಮುರಾರಿ, ಪುರಸಭೆ ಸದಸ್ಯರಾದ ದೊಡ್ಡ ಕರಿಯಪ್ಪ, ಮಲ್ಲಯ್ಯ ಮುರಾರಿ, ಬಸವರಾಜ ಬುಕ್ಕನಟ್ಟಿ, ರಮೇಶ ಕಾಸ್ಲಿ, ನಿಸಾರ್ ಅಹ್ಮದ್, ಮಲ್ಲಣ್ಣ ನಾಗರಬೆಂಚಿ, ಮಲ್ಲಯ್ಯ ಬಳ್ಳಾ, ಸುರೇಶ ಬ್ಯಾಳಿ, ಶರಣಪ್ಪ ಎಲಿಗಾರ, ಸಿದ್ದು ಮುರಾರಿ, ರವಿ ಮಡಿವಾಳ, ಪುರಸಭೆ ಮುಖ್ಯಾಧಿಕಾರಿ ಹನುಮಂತಮ್ಮ ನಾಯಕ ಸೇರಿದಂತೆ ಇತರರು ಇದ್ದರು.