ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಮಾತನಾಡಿ, ವಾಹನಗಳ ವೇಗದ ಮಿತಿಯನ್ನು ನಿಯಂತ್ರಿಸುವ ರೀತಿಯಲ್ಲಿ ತಪಾಸಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕು. ಜಿಲ್ಲೆಯಲ್ಲಿ ರಸ್ತೆ ಅಪಘಾತ ನಿಯಂತ್ರಣ ಹಿನ್ನೆಲೆಯಲ್ಲಿ ಶಾಲಾ ಮಕ್ಕಳನ್ನು ಆಟೋರಿಕ್ಷಾ ವಾಹನಗಳಲ್ಲಿ ಆಸನ ಸಾಮರ್ಥ್ಯಕ್ಕಿಂತ ಹೆಚ್ಚಿನ ಮಕ್ಕಳನ್ನು ಸಾಗಿಸುವುದು ಮತ್ತು ಸರಕು ಸಾಗಾಣಿಕೆ ವಾಹನಗಳಲ್ಲಿ ಕಾರ್ಮಿಕರನ್ನು ಸಾಗಿಸುವುದು ಮಧ್ಯಪಾನ ಸೇವಿಸಿ ಚಾಲನೆ, ಮೊಬೈಲ್ ಬಳಕೆ, ವಿಶೇಷ ಪ್ರವರ್ತನ ಕಾರ್ಯ ಕೈಗೊಳ್ಳಬೇಕು ಎಂದು ತಿಳಿಸಿದರು.