<p><strong>ಹಟ್ಟಿ ಚಿನ್ನದ ಗಣಿ</strong>: ಇತ್ತೀಚೆಗೆ ಬಂಡೆಗಲ್ಲು ಉರುಳಿ ಮೂವರು ಮೃತರಾದ ಗೌಡೂರು ತಾಂಡಾದ ಮಕ್ಕಳು ಮನೆಗಳಿಗೆ ಶಾಸಕ ಮಾನಪ್ಪ ವಜ್ಜಲ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.</p>.<p>ಜಿಲ್ಲಾಧಿಕಾರಿ ನಿಧಿಯಿಂದ ಬಿಡುಗಡೆಯಾದ ಮೃತರ ಬಾಲಕರ ಪ್ರತಿ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರದ ಚೆಕ್ ಅನ್ನು ವಿತರಿಸಿದರು.</p>.<p>ಈ ವೇಳೆ ತಹಶೀಲ್ದಾರ್ ಶಂಶಾಲಂ, ಮುಖಂಡರಾದ ಅಯ್ಯಪ್ಪ ಮಾಳೂರು, ಮುದುಕಪ್ಪ ನಾಯಕ, ಶಂಕರಗೌಡ ಬಳಗಾನೂರು, ಎನ್.ಸ್ವಾಮಿ, ಶಿವಪ್ರಸಾದ ನಾಯಕ, ರಾಘವೇಂದ್ರ ಸ್ವಾಮಿ, ರಮೇಶ ಉಳಿಮೇಶ್ವರ, ಗ್ರಾಮಸ್ಧರು, ತಾಂಡಾ ಜನ ಉಪಸ್ಧಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಟ್ಟಿ ಚಿನ್ನದ ಗಣಿ</strong>: ಇತ್ತೀಚೆಗೆ ಬಂಡೆಗಲ್ಲು ಉರುಳಿ ಮೂವರು ಮೃತರಾದ ಗೌಡೂರು ತಾಂಡಾದ ಮಕ್ಕಳು ಮನೆಗಳಿಗೆ ಶಾಸಕ ಮಾನಪ್ಪ ವಜ್ಜಲ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.</p>.<p>ಜಿಲ್ಲಾಧಿಕಾರಿ ನಿಧಿಯಿಂದ ಬಿಡುಗಡೆಯಾದ ಮೃತರ ಬಾಲಕರ ಪ್ರತಿ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರದ ಚೆಕ್ ಅನ್ನು ವಿತರಿಸಿದರು.</p>.<p>ಈ ವೇಳೆ ತಹಶೀಲ್ದಾರ್ ಶಂಶಾಲಂ, ಮುಖಂಡರಾದ ಅಯ್ಯಪ್ಪ ಮಾಳೂರು, ಮುದುಕಪ್ಪ ನಾಯಕ, ಶಂಕರಗೌಡ ಬಳಗಾನೂರು, ಎನ್.ಸ್ವಾಮಿ, ಶಿವಪ್ರಸಾದ ನಾಯಕ, ರಾಘವೇಂದ್ರ ಸ್ವಾಮಿ, ರಮೇಶ ಉಳಿಮೇಶ್ವರ, ಗ್ರಾಮಸ್ಧರು, ತಾಂಡಾ ಜನ ಉಪಸ್ಧಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>