ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಟ್ಟಿಚಿನ್ನದ ಗಣಿ: ಗಂಧದ ಮರಗಳ ಕಳವು

Last Updated 10 ಜುಲೈ 2022, 17:20 IST
ಅಕ್ಷರ ಗಾತ್ರ

ಹಟ್ಟಿಚಿನ್ನದ ಗಣಿ: ಗಣಿ ಕಂಪನಿ ಒಳಗೆ ಹಾಗೂ ಅಧಿಸೂಚಿತ ಪ್ರದೇಶದ ಕಾರ್ಮಿಕರೊಬ್ಬರ ಮನೆ ಬಳಿ ಬೆಳೆದಿದ್ದ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿಕೊಂಡು ಹೋಗಿದ್ದಾರೆ.

ಕಳೆದ ಐದಾರು ತಿಂಗಳಿಂದ ಕಡಿಮೆಯಾಗಿದ್ದ ಗಂಧದ ಮರ ಕಳ್ಳರ ಹಾವಳಿ ಮತ್ತೆ ಹೆಚ್ಚಿದೆ. ಇದು ನಾಗರಿಕರ ನಿದ್ದೆಗೆಡಿಸಿದೆ. ಇಷ್ಟಾದರೂ ಅರಣ್ಯ ಇಲಾಖೆ ಹಾಗೂ ಪೊಲೀಸರು ಎಚ್ಚೆತ್ತುಕೊಳ್ಳುತ್ತಿಲ್ಲ ಎಂದು ಜನ ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT