<p><strong>ರಾಯಚೂರು:</strong> ‘ವಿಜಯಪುರದ ಇಟ್ಟಿಗೆ ಭಟ್ಟಿಯಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಅಮಾನವೀಯ. ಸರ್ಕಾರ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕ್ರಮ ಕೈಗೊಳ್ಳಲಿದೆ’ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ತಿಳಿಸಿದರು.</p><p>ಇಟ್ಟಿಗೆ ಭಟ್ಟಿ ಕಾರ್ಮಿಕರ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡನೀಯ. ನಾಗರಿಕ ಸಮಾಜದಲ್ಲಿ ಬದುಕುವವರೆಲ್ಲರೂ ಬೆಚ್ಚಿ ಬೀಳುವಂತಹದ್ದು. ಮಾಲೀಕರಿಗೆ ಕಾರ್ಮಿಕರ ಬಗ್ಗೆ ಕಾಳಜಿ ಇರಬೇಕು. ಮನುಷ್ಯತ್ವ ಇಲ್ಲದವರೇ ಇಂತಹ ಕೃತ್ಯ ಎಸಗುತ್ತಾರೆ ಎಂದು ನಗರದಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದರು.</p><p>‘ದೇಶದಲ್ಲಿ ಕಾಯ್ದೆ,ಕಾನೂನುಗಳಿದ್ದರೆ ಅಪರಾಧ ಚಟುವಟಿಕೆಗಳು ಕಡಿಮೆಯಾಗುತ್ತಿಲ್ಲ ಎಂದರೆ ಜನರಿಗೆ ಕಾನೂನುಗಳ ಬಗ್ಗೆ ಅರಿವಿಲ್ಲ ಎಂದರ್ಥವಲ್ಲ. ಜನರಿಗೆ ಮಾನವೀಯತೆ ಇರಬೇಕು’ ಎಂದರು.</p>.ವಿಜಯಪುರ |ಇಟ್ಟಿಗೆ ಭಟ್ಟಿಯಲ್ಲಿ ಕಾರ್ಮಿಕರನ್ನು ಕೂಡಿ ಹಾಕಿ ಹಲ್ಲೆ: ಐವರ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ‘ವಿಜಯಪುರದ ಇಟ್ಟಿಗೆ ಭಟ್ಟಿಯಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಅಮಾನವೀಯ. ಸರ್ಕಾರ ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ಕ್ರಮ ಕೈಗೊಳ್ಳಲಿದೆ’ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ತಿಳಿಸಿದರು.</p><p>ಇಟ್ಟಿಗೆ ಭಟ್ಟಿ ಕಾರ್ಮಿಕರ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡನೀಯ. ನಾಗರಿಕ ಸಮಾಜದಲ್ಲಿ ಬದುಕುವವರೆಲ್ಲರೂ ಬೆಚ್ಚಿ ಬೀಳುವಂತಹದ್ದು. ಮಾಲೀಕರಿಗೆ ಕಾರ್ಮಿಕರ ಬಗ್ಗೆ ಕಾಳಜಿ ಇರಬೇಕು. ಮನುಷ್ಯತ್ವ ಇಲ್ಲದವರೇ ಇಂತಹ ಕೃತ್ಯ ಎಸಗುತ್ತಾರೆ ಎಂದು ನಗರದಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿದರು.</p><p>‘ದೇಶದಲ್ಲಿ ಕಾಯ್ದೆ,ಕಾನೂನುಗಳಿದ್ದರೆ ಅಪರಾಧ ಚಟುವಟಿಕೆಗಳು ಕಡಿಮೆಯಾಗುತ್ತಿಲ್ಲ ಎಂದರೆ ಜನರಿಗೆ ಕಾನೂನುಗಳ ಬಗ್ಗೆ ಅರಿವಿಲ್ಲ ಎಂದರ್ಥವಲ್ಲ. ಜನರಿಗೆ ಮಾನವೀಯತೆ ಇರಬೇಕು’ ಎಂದರು.</p>.ವಿಜಯಪುರ |ಇಟ್ಟಿಗೆ ಭಟ್ಟಿಯಲ್ಲಿ ಕಾರ್ಮಿಕರನ್ನು ಕೂಡಿ ಹಾಕಿ ಹಲ್ಲೆ: ಐವರ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>