ಜಿಲ್ಲೆಯಲ್ಲಿರುವ ಲಿಂಗಸುಗೂರಿನ ಅಮರೇಶ್ವರ ತೋಟಗಾರಿಕೆ ಕ್ಷೇತ್ರ, ಲಿಂಗಸುಗೂರಿನ ತೋಟಗಾರಿಕೆ ಕ್ಷೇತ್ರ, ರಾಯಚೂರಿನ ರಾಘವೇಂದ್ರ ತೋಟಗಾರಿಕೆ ಕ್ಷೇತ್ರ, ಮಾನ್ವಿಯ ಸರ್ಕಾರಿ ಹಣ್ಣಿನ ತೋಟ, ಸಿರವಾರದ ತೋಟಗಾರಿಕೆ ಕ್ಷೇತ್ರ ಹಾಗೂ ದೇವದುರ್ಗದ ತೋಟಗಾರಿಕೆ ಕ್ಷೇತ್ರಗಳಲ್ಲೂ ತೆಂಗು, ಮಾವು, ನಿಂಬೆ, ಕರಿಬೇವು ಸೇರಿದಂತೆ ವಿವಿಧ ಬಗೆಯ ಸಸಿಗಳು ದೊರೆಯಲಿವೆ. ರೈತರು ಮತ್ತು ಸಾರ್ವಜನಿಕರು ಸಸಿಗಳನ್ನು ಖರೀದಿಸಬಹುದು ಎಂದು ಹೇಳಿದರು.