ಎಐಸಿಸಿ ಕಾರ್ಯದರ್ಶಿ ಬೋಸರಾಜು, ಲಿಂಗಸುಗೂರು ಶಾಸಕ ಡಿ.ಎಸ್.ಹೂಲಗೇರಿ, ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪುರ, ಆರ್ಡಿಸಿಸಿ ಬ್ಯಾಂಕ್ ನಿರ್ದೇಶಕ ರಾಜಶೇಖರ ನಾಯಕ, ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಮಾಜಿ ಶಾಸಕ ಸೈಯದ್ ಯಾಸಿನ್, ಎ.ವಸಂತಕುಮಾರ, ಪುರಸಭೆ ಅಧ್ಯಕ್ಷ ಶರಣಗೌಡ ಬಕ್ರಿ ಗೌರಂಪೇಟ ಮತ್ತು ತಾಲ್ಲೂಕು ಹಾಗೂ ಜಿಲ್ಲೆಯ ವಿವಿಧ ಮಠಾಧೀಶರು ಭಾಗವಹಿಸಿದ್ದರು.