‘ಗಿರಣಿ ಅಂಗಡಿಯಲ್ಲಿ ಹಿಟ್ಟು ಹಾಕುವುದಿಲ್ಲ, ಕಿರಾಣಿ ಅಂಗಡಿಯಲ್ಲಿ ವಸ್ತುಗಳನ್ನು ನೀಡುವುದಿಲ್ಲ, ಹೋಟೆಲ್ನಲ್ಲಿ ಚಹಾ ಕುಡಿಯಲು ಕೂಡ ನಿರ್ಬಂಧಿಸಲಾಗಿದೆ’ ಎಂದು ಪರಿಶಿಷ್ಟ ಜಾತಿಯವರುಸಮಸ್ಯೆ ತೋಡಿಕೊಂಡರು. ಅಧಿಕಾರಿಗಳು, ಪೊಲೀಸರು ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿದರು. ಆದರೆ, ಬಿಗುವಿನ ಪರಿಸ್ಥಿತಿ ಇದೆ.