ಗುರುಗುಂಟಾ ಸಂಸ್ಥಾನಿಕ ರಾಜಾ ಶ್ರೀನಿವಾಸ ನಾಯಕ, ತಹಶೀಲ್ದಾರ್ ಬಲರಾಮ್ ಕಟ್ಟಿಮನಿ ಮಾತನಾಡಿ, ‘ಯುಗಾದಿ ಹಬ್ಬದ ಆಚರಣೆ ಹಾಗೂ ಅಡುಗೆ ಸಿದ್ಧತೆಯಲ್ಲಿ ಬಳಸುವ ವಸ್ತುಗಳ ಮಾಹಿತಿ ಸ್ಪಷ್ಟವಾಗಿ ವಿವರಿಸಲಾಗಿದೆ. ಮೌಢ್ಯ ಆಚರಣೆಯ ಕುರಿತು ಪರೋಕ್ಷವಾಗಿ ಆಗಾಗ ವಿಶೇಷ ಲೇಖನಗಳಲ್ಲಿ ಎಚ್ಚರಿಕೆ ನೀಡುತ್ತ ಬಂದಿದೆ. ಯುಗಾದಿ ಪುರವಣಿ ಗ್ರಾಮೀಣ ಜನತೆಯಲ್ಲಿ ವೈಜ್ಞಾನಿಕ ಪ್ರಜ್ಞೆ ಮೂಡಿಸಲು ಸಹಕಾರಿ ಆಗಿದೆ’ ಎಂದು ಬಣ್ಣಿಸಿದರು.