ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಯಮ ಉಲ್ಲಂಘನೆಗಾಗಿ ಶಾಸಕ ಡಾ.ಶಿವರಾಜ ಪಾಟೀಲ, ಜಿಲ್ಲಾಧಿಕಾರಿ, ಎಂಜಿನಿಯರುಗಳ ವಿರುದ್ಧ ದೂರು ಸಲ್ಲಿಸುವ ಬಗ್ಗೆ ತಜ್ಞರೊಂದಿಗೆ ಚರ್ಚಿಸಲಾಗುತ್ತಿದೆ. ಶಾಸಕರು ತಮ್ಮ ರಾಜಕೀಯ ಪ್ರಭಾವದಿಂದ ಎಸ್ಸಿ–ಎಸ್ಟಿ ಗುತ್ತಿಗೆದಾರರ ಹಕ್ಕುಗಳಿಗೆ ಚ್ಯುತಿ ತಂದಿದ್ದಾರೆ ಎಂದರು.