<p><strong>ಮಸ್ಕಿ:</strong> ರಾಯಚೂರು ಜಿಲ್ಲೆಯ ಹಿರಿಯ ಸಾಹಿತಿ, ಕವಿ ಹಾಗೂ ಚಿಂತಕ ಮಹಾಂತೇಶ ಮಸ್ಕಿ ಅವರಿಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ನೀಡುವ 2025–26 ಸಾಲಿನ ಡಾ. ಎಚ್.ಎನ್. ಪ್ರಶಸ್ತಿ ಪ್ರಶಸ್ತಿ ಲಭಿಸಿದೆ.</p>.<p>ಕನ್ನಡ ಸಾಹಿತ್ಯಕ್ಕೆ ಅವರು ನೀಡಿರುವ ಮಹತ್ವದ ಕೊಡುಗೆಗಳನ್ನು ಗುರುತಿಸಿ ಪ್ರಶಸ್ತಿ ನೀಡಲಾಗಿದೆ.</p>.<p>ಡಿ.30ರಂದು ಯಾದಗಿರಿಯಲ್ಲಿ ನಡೆಯಲಿರುವ ಪರಿಷತ್ತಿನ 5ನೇ ರಾಜ್ಯ ಸಮ್ಮೇಳನದಲ್ಲಿ, ಸಂಸ್ಥಾಪಕ ಅಧ್ಯಕ್ಷ ಹುಲಿಕಲ್ ನಟರಾಜ ಅಧ್ಯಕ್ಷತೆಯಲ್ಲಿ ಕಾರ್ಮಿಕ ಇಲಾಖೆ ಖಾತೆ ಸಚಿವ ಸಂತೋಷ ಲಾಡ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಸ್ಕಿ:</strong> ರಾಯಚೂರು ಜಿಲ್ಲೆಯ ಹಿರಿಯ ಸಾಹಿತಿ, ಕವಿ ಹಾಗೂ ಚಿಂತಕ ಮಹಾಂತೇಶ ಮಸ್ಕಿ ಅವರಿಗೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ನೀಡುವ 2025–26 ಸಾಲಿನ ಡಾ. ಎಚ್.ಎನ್. ಪ್ರಶಸ್ತಿ ಪ್ರಶಸ್ತಿ ಲಭಿಸಿದೆ.</p>.<p>ಕನ್ನಡ ಸಾಹಿತ್ಯಕ್ಕೆ ಅವರು ನೀಡಿರುವ ಮಹತ್ವದ ಕೊಡುಗೆಗಳನ್ನು ಗುರುತಿಸಿ ಪ್ರಶಸ್ತಿ ನೀಡಲಾಗಿದೆ.</p>.<p>ಡಿ.30ರಂದು ಯಾದಗಿರಿಯಲ್ಲಿ ನಡೆಯಲಿರುವ ಪರಿಷತ್ತಿನ 5ನೇ ರಾಜ್ಯ ಸಮ್ಮೇಳನದಲ್ಲಿ, ಸಂಸ್ಥಾಪಕ ಅಧ್ಯಕ್ಷ ಹುಲಿಕಲ್ ನಟರಾಜ ಅಧ್ಯಕ್ಷತೆಯಲ್ಲಿ ಕಾರ್ಮಿಕ ಇಲಾಖೆ ಖಾತೆ ಸಚಿವ ಸಂತೋಷ ಲಾಡ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>