ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೂರ ಜಹಾರ್ ಖಾನಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಳ ವಿ.ನಾಯಕ, ಸಮಾಜದ ಜಿಲ್ಲಾಧ್ಯಕ್ಷ ಡಿ.ಕೆ.ಮುರಳೀಧರ್, ಶೃಂಗೇರಿ ಶ್ರೀ ಶಂಕರ ಮಠದ ವ್ಯವಸ್ಥಾಪಕ ಕೃಷ್ಣಮೂರ್ತಿ ಹೆಬ್ಸೂರ್, ಶಾರದಾ ಭಜನಾ ಮಂಡಳ ಅಧ್ಯಕ್ಷ ಅರುಣ ಕುದುರೆಮೋತಿ, ಆದಿ ಶಂಕರ ಸೇವಾ ಸಮಿತಿಯ ಅಧ್ಯಕ್ಷ ಶ್ರೀಪಾದ ಮತ್ತಿತರರು ಇದ್ದರು.