ಇದರಿಂದ ಹಂಚಿನಾಳ, ಯಳಗುಂದಿ, ಕಡದರಗಡ್ಡಿ, ಯರಗೋಡಿ ಗ್ರಾಮಗಳು ಹಾಗೂ ಮ್ಯಾದರಗಡ್ಡಿ, ವೆಂಕಮ್ಮನಗಡ್ಡಿ, ಕರಕಲಗಡ್ಡಿ ಪ್ರದೇಶಗಳ ಸಂಪರ್ಕ ಕಡಿತಗೊಂಡಿದೆ. ಪರ್ಯಾಯ ಮಾರ್ಗ 20 ಕಿಲೋ ಮೀಟರ್ ಸುತ್ತುವರಿದು ಜಲದುರ್ಗ ಸೇತುವೆ ಮೂಲಕ ಲಿಂಗಸುಗೂರಿಗೆ ಬರಬೇಕಿದೆ.ಆಲಮಟ್ಟಿ ಜಲಾಶಯದ ಹೊರಹರಿವು ಕಡಿಮೆ ಮಾಡಿದ್ದು, ಪ್ರವಾಹ ಇಳಿಮುಖವಾಗಲಿದೆ.