ನಗರಸಭೆಯ ಅಧ್ಯಕ್ಷೆ ಲಲಿತಾ ಆಂಜನೇಯ ಕಡಗೋಲ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ನಾಡಗೌಡ, ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಳಾ ವಿ.ನಾಯಕ, ಯಾದವ್ ಸಮಾಜದ ರಾಜ್ಯ ಉಪಾಧ್ಯಕ್ಷ ಮರಿಯಪ್ಪ ವಕೀಲ, ಸಮಾಜದ ಜಿಲ್ಲಾಧ್ಯಕ್ಷ ಕೆ.ಹನುಮಂತಪ್ಪ, ಮುಖಂಡರಾದ ಕೆ.ಶಾಂತಪ್ಪ, ಆಂಜನೇಯ ಕಡಗೋಲ ಮತ್ತಿತರರು ಇದ್ದರು.